Public App Logo
Profile Picture

haveri media

@haverimedia
3555Followers
0Following
ಹಾವೇರಿ: ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಏ.23-24ರಂದು ಸಿಇಟಿ ಪರೀಕ್ಷೆ, ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ನಗರದಲ್ಲಿ ಡಿಸಿ ವಿಜಯಮಹಾಂತೇಶ್
ರಾಣೇಬೆನ್ನೂರು: ಕುದರಿಹಾಳ ಗ್ರಾಮದಲ್ಲಿ 20ಲಕ್ಷ ವೆಚ್ಚದ ಸ್ಮಶಾನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪ್ರಕಾಶ ಕೋಳಿವಾಡ ಚಾಲನೆ
ರಾಣೇಬೆನ್ನೂರು: ಮೆಡ್ಲೇರಿ ಗ್ರಾಮದಲ್ಲಿ ದುರ್ಗಾದೇವಿ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮ; ಸಕಾಲಕ್ಕೆ ಮಳೆ ಬೆಳೆ ಸಿದ್ಧಿಗಾಗಿ ಪ್ರಾರ್ಥನೆ
ರಾಣೇಬೆನ್ನೂರು: ಚಳಗೇರಿ ಗ್ರಾಮದಲ್ಲಿ ಸುರಿದ ಅಕಾಲಿಕ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಪ್ರಕಾಶ ಕೋಳಿವಾಡ ಭೇಟಿ, ಪರಿಶೀಲನೆ
ಸವಣೂರು: ಎತ್ತುಗಳು ತಿವಿದು ತೀವ್ರ ಅಸ್ವಸ್ಥಗೊಂಡಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು; ಹೆಸರೂರು ಗ್ರಾಮದಲ್ಲಿ ಘಟನೆ
ಹಿರೇಕೆರೂರು: ನೋಂದಣಿಯೇ ಆಗದ ಹೊಸ ಟ್ರ್ಯಾಕ್ಟರ್ ಮತ್ತು ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಡಮ್ಮಳ್ಳಿ ಗ್ರಾಮದಲ್ಲಿ ಘಟನೆ
ಹಾವೇರಿ: ನಗರದಲ್ಲಿ ಕಿಡಿಗೇಡಿಗಳಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪುತ್ಹಳಿ ಧ್ವಂಸ; ಶಹರ ಠಾಣೆಯಲ್ಲಿ ದಾಖಲಾದ ಸುಮೋಟೋ ಕೇಸ್
ಹಾವೇರಿ: ಕಾಯಕದಲ್ಲಿ ಕೈಲಾಸ ಕಾಣಬೇಕೆಂಬ ಸಂದೇಶ ನೀಡಿದವರು ಜಗಜ್ಯೋತಿ ಬಸವೇಶ್ವರರು; ನಗರದಲ್ಲಿ ಬಿಜೆಪಿ ಅಧ್ಯಕ್ಷ ಕಿರಣ್ ಕೊಳ್ಳಿ ಬಣ್ಣನೆ
ರಾಣೇಬೆನ್ನೂರು: ತಂದೆ ಮಾಡಿದ ಸಾಲದ ಹಣ ತೀರಿಸುವಂತೆ ಹೇಳಿದ್ದಕ್ಕೆ ಮಗ ಆತ್ಮಹತ್ಯೆಗೆ ಶರಣು; ಸುಣಕಲ್ಲಬಿದರಿ ಗ್ರಾಮದಲ್ಲಿ ಘಟನೆ
ರಾಣೇಬೆನ್ನೂರು: ನಿಟ್ಟೂರು ಗ್ರಾಮದಲ್ಲಿ ಬೀರಲಿಂಗೇಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಮಾರಂಭ; ಸಿಎಂ ಸಿದ್ದರಾಮಯ್ಯ ಭಾಗಿ
ರಾಣೇಬೆನ್ನೂರು: ನಾಡ ದೊರೆ ಸಿಎಂ ಸಿದ್ದರಾಮಯ್ಯ ಅವರಿಂದ ರಾಣೇಬೆನ್ನೂರಲ್ಲಿ ತಾಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿ ಪೂಜೆ; ಶಾಸಕರು ಭಾಗಿ
ರಾಣೇಬೆನ್ನೂರು: ಮತದಾರ ಕ್ಷೇತ್ರ ಪುನರ್ ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ; ನಗರದಲ್ಲಿ ಸಿಎಂ ಸಿದ್ದರಾಮಯ್ಯ
ಹಾವೇರಿ: ನಗರದ ಖಾಸಗಿ ಲಾಡ್ಜ್ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಶಹರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು
ರಾಣೇಬೆನ್ನೂರು: ಕರೂರ ಗ್ರಾಮದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಸಾವು; ಗ್ರಾಮೀಣ ಠಾಣೆಯಲ್ಲಿ ಎಫ್ಐಆರ್ ದಾಖಲು
ರಟ್ಟೀಹಳ್ಳಿ: ಭಾವಪೂರ ಗ್ರಾಮದಲ್ಲಿ ಭೂ ಗ್ಯಾರಂಟಿ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಶಾಸಕ ಯು.ಬಿ ಬಣಕಾರ ಹಕ್ಕು ಪತ್ರ ವಿತರಣೆ
ಹಾವೇರಿ: ಏ.19ರಂದು ರಾಣೇಬೆನ್ನೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನೆಲೆ ಪೊಲೀಸ್ ಸಿಬ್ಬಂದಿ ನಿಯೋಜನೆ; ನಗರದಲ್ಲಿ ಎಸ್ಪಿ ಯಶೋಧಾ
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಏ.19ರಂದು ಹಾವೇರಿ ಜಿಲ್ಲಾ ಪ್ರವಾಸ; ರಾಣೆಬೆನ್ನೂರು ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಹಾವೇರಿ: ರಾಷ್ಟ್ರೀಯ ಶಿಕ್ಷಣ ಸಮಿತಿ ಆಸ್ತಿ ಅಕ್ರಮ, ಆಡಳಿತ ಮಂಡಳಿ ವಿರುದ್ಧ ಗ್ರಾಮಸ್ಥರ ಗಂಭೀರ ಆರೋಪ; ನಗರದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ
ಹಾವೇರಿ: ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಏ.18ರಂದು ಸಂಪೂರ್ಣ ಹಾವೇರಿ ನಗರ ಸೇರಿದಂತೆ ಹಲವು ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯ; ನಗರದಲ್ಲಿ ಹೆಸ್ಕಾಂ
ಬ್ಯಾಡಗಿ: ಮೋಟೆಬೆನ್ನೂರು ಬಳಿ ಅಪರಿಚಿತ ವಾಹನ ಚಿರತೆಗೆ ಡಿಕ್ಕಿ; ಸ್ಥಳದಲ್ಲೇ ಸಾವನ್ನಪ್ಪಿದ ಚಿರತೆ
ಹಾವೇರಿ: ಇಜಾರಿಲಕಮಾಪುರದಲ್ಲಿ ಮನೆ ಮುಂಭಾಗದಲ್ಲಿ ಇಟ್ಟಿದ್ದ 2.50ಲಕ್ಷ ಮೌಲ್ಯದ ಲ್ಯಾಪ್ ಟ್ಯಾಪ್ ಕಳ್ಳತನ; ಶಹರ ಠಾಣೆಯಲ್ಲಿ ಎಫ್ಐಆರ್ ದಾಖಲು
ಹಾವೇರಿ: ಹಾವೇರಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ಗುತ್ತಿಗೆದಾರರೇ ಕಾರಣ; ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಹಿರೇಕೆರೂರು: ಹಿರೇಕೆರೂರು ಶಾಸಕ ಯುಬಿ ಬಣಕಾರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಹಕ್ಕು ಬಾಧ್ಯತಾ ಸಮಿತಿ ಸಭೆ; ಶಾಸಕ ಪ್ರಕಾಶ ಕೋಳಿವಾಡ ಭಾಗಿ
ಹಾವೇರಿ: ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಳ, ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ, ಶಾಲಾ ಕಾಲೇಜಿನ ಸಮಯ ಬದಲಾಯಿಸಿ; ನಗರದಲ್ಲಿ ಜಿಲ್ಲಾಧಿಕಾರಿಗೆ ಮನವಿ
ರಾಣೇಬೆನ್ನೂರು: ಗೌರಿಶಂಕರ ನಗರದಲ್ಲಿ ಮನೆ ಎದುರು ನಿಲ್ಲಿಸಿದ್ದ ಬೈಕ್ ಕಳ್ಳತನ; ಶಹರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್