Public App Logo
Profile Picture

Laxman Jaksan

@laxmankg55
62150Followers
2Following
ಹುಬ್ಬಳ್ಳಿ ನಗರ: ನಗರದಲ್ಲಿ ಗಣೇಶ ಮೆರವಣಿಗೆಯಲ್ಲಿ ಗಲಾಟೆ ಯುವಕರ ಮೇಲೆ ಪೊಲೀಸರ ಲಾಠಿ ಚಾರ್ಜ್
ಹುಬ್ಬಳ್ಳಿ ನಗರ: ನಗರದ ವಿದ್ಯಾನಗರದ ಲಕ್ಷ್ಮಿಗುಡಿ ಸಮುದಾಯ ಭವನದಲ್ಲಿ ಆಶಾ ಕಾರ್ಯಕರ್ತರಿಗೆ ಪಲ್ಸ್ ಆಕ್ಸಿಮೀಟರ್‌ಗಳನ್ನು ಶಾಸಕ ಮಹೇಶ ಟೆಂಗಿನಕಾಯಿ ವಿತರಿಸಿದರು
ಕುಂದಗೋಳ: ಸಂಶಿ ಗ್ರಾಮದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಎಂ ಆರ್ ಪಾಟೀಲ್ ಚಾಲನೆ
ಧಾರವಾಡ: ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಸೇವೆಗೆ ಆದ್ಯತೆ: ನಗರದಲ್ಲಿ ಸಚಿವ ಯು. ಟಿ. ಖಾದರ್
ಹುಬ್ಬಳ್ಳಿ ನಗರ: ನಗರದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ
ಹುಬ್ಬಳ್ಳಿ ನಗರ: ನಗರದಲ್ಲಿ ಕೈಗಾರಿಕಾ ಪ್ರದೇಶದ ಅನುಕೂಲಕ್ಕಾಗಿ ನೂತನ ಹೆಸ್ಕಾಂ ನಿರ್ವಹಣಾ ವಾಹನವನ್ನು ಹೆಸ್ಕಾಂ ಇಲಾಖೆಗೆ ಹಸ್ತಾಂತರಿಸಿದ ಶಾಸಕ ಮಹೇಶ ಟೆಂಗಿನಕಾಯಿ
ಧಾರವಾಡ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ ಹಾಲ್ ಮತ್ತು ಜಿಮ್ ಹಾಲ್ ನಿರ್ಮಾಣ ಕಾಮಗಾರಿಗೆ ಶಾಸಕ ಅರವಿಂದ ಬೆಲ್ಲದ ಚಾಲನೆ
ಧಾರವಾಡ: ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ನಗರದಲ್ಲಿ ನ್ಯಾಯಾಧೀಶ ಎನ್‌.ವಿ.ವಿಜಯ
ಹುಬ್ಬಳ್ಳಿ ನಗರ: ನಗರದಲ್ಲಿ ಅಂಬೇಡ್ಕ‌ರ್ ಅಭಿವೃದ್ಧಿ ನಿಗಮದ ಅನುದಾನದಡಿಯಲ್ಲಿ ಸ್ವಾವಲಂಬಿ ಸಾರಥಿ ಯೋಜನೆಯ ನೂತನ ಕಾರನ್ನು ಶಾಸಕ ಮಹೇಶ ಟೆಂಗಿನಕಾಯಿ ವಿತರಿಸಿದರು
ಧಾರವಾಡ: ಮೃತ್ಯುಂಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆ. 12 ರಂದು ವಿದ್ಯುತ್ ವ್ಯತ್ಯಯ
ಧಾರವಾಡ: ಸಚಿವ ಸತೀಶ್‌ ಜಾರಕಿಹೊಳಿ ನಿವಾಸದ ಮೇಲೆ ಇ.ಡಿದಾಳಿ ಹಿನ್ನೆಲೆ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳಿಂದ ಪ್ರತಿಭಟನೆ
ಹುಬ್ಬಳ್ಳಿ ನಗರ: ನಗರದ ಅಕ್ಷಯ್‌ ಪಾರ್ಕ್‌ ಬಿಳಿಯ  ಅಪಾರ್ಟ್‌ಮೆಂಟ್‌ ಫ್ಲ್ಯಾಟ್‌ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಬೆಡ್‌ರೂಮ್‌ನಲ್ಲಿ ಸಿಲುಕಿದ್ದ ದಂಪತಿ ಪಾರು
ಧಾರವಾಡ: ನಗರದಲ್ಲಿ ಗೋವಾ ಅಕ್ರಮ ಸಾರಾಯಿ ಸಾಗಾಟ ಲಕ್ಷಾಂತರ ರೂ. ಮೌಲ್ಯದ ಮದ್ಯ ಜಪ್ತಿ
ಧಾರವಾಡ: ಸೆ. 17 ರಂದು ಭಗವಾನ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಆಯೋಜನೆ: ನಗರದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ
ಧಾರವಾಡ: ಗಣೇಶೋತ್ಸವ ಹಿನ್ನೆಲೆ ನಗರದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಎಸ್ಪಿ ಗುಂಜನ್ ಆರ್ಯ ಪೂರ್ವಭಾವಿ ಸಭೆ
ಧಾರವಾಡ: ಸೆ.14 ಗಣೇಶೋತ್ಸವದಂದು ಮಾಂಸದ ಅಂಗಡಿಗಳು ಬಂದ್‌: ನಗರದಲ್ಲಿ ಧಾ ಮಹಾನಗರ ಪಾಲಿಕೆಯ ಮುಖ್ಯ ಪಶು ವೈದ್ಯಾಧಿಕಾರಿ ತಿಳಿಸಿದ್ದಾರೆ
ಹುಬ್ಬಳ್ಳಿ ನಗರ: ಬ್ಯಾಹಟ್ಟಿ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೆ  ರೈತ ಆತ್ಮಹತ್ಯೆ
ಧಾರವಾಡ: ನ್ಯಾಯಬೆಲೆ ಅಂಗಡಿಗಳಲ್ಲಿ ಅಗತ್ಯ ಮಾಹಿತಿಯುಳ್ಳ ಫಲಕವನ್ನು ಕಡ್ಡಾಯವಾಗಿ ಅಳವಡಿಸಿ: ನಗರದಲ್ಲಿ ಅಧ್ಯಕ್ಷ ಎಸ್.ಆರ್. ಪಾಟೀಲ್
ಧಾರವಾಡ: ಧಾರವಾಡ ಜಿಲ್ಲಾ ಪೊಲೀಸ್‌ ಕಚೇರಿಗೆ ಉತ್ತರ ವಲಯ ಐಜಿಪಿ ಸುದೀಪ್ ಪಾಟೀಲ ಬೇಟಿ ನೀಡಿ ಎಲ್ಲಾ ಠಾಣೆಯ ಅಧಿಕಾರಿಗಳ ಜೊತೆ ಸಭೆ
ಹುಬ್ಬಳ್ಳಿ ನಗರ: ನಗರದಲ್ಲಿ ಪತ್ರಕರ್ತ ಅರುಣಕುಮಾರ ಹಬ್ಬು ಅವರ ಮಾಧ್ಯಮ ಮತ್ತು ಕಾನೂನು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಂಸದ ಜಗದೀಶ್ ಶೆಟ್ಟರ್ ಭಾಗಿ
ನವಲಗುಂದ: ಪಟ್ಟಣದಲ್ಲಿ ನಿರ್ಮಾಣ ಗೊಳ್ಳುತ್ತಿರುವ  ಆಶ್ರಯ ಬಡಾವಣೆ ಮನೆಗಳಿಗೆ ಶಾಸಕ ಎನ್ ಎಚ್ ಕೋನರೆಡ್ಡಿ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು
ಧಾರವಾಡ: ನಗರದಲ್ಲಿ 30 ದಿನಗಳ ಬ್ಯೂಟಿಶಿಯನ್ ತರಬೇತಿ ಕಾರ್ಯಕ್ರಮಕ್ಕೆ ಅಶೋಕ ಎಸ್. ನ್ಯಾಮಗೌಡ ಚಾಲನೆ
ಕುಂದಗೋಳ: ಶ್ರಾವಣ ಮಾಸದ ಕೊನೆಯ ಸೋಮವಾರದ ಹಿನ್ನೆಲೆ ಪಟ್ಟಣದ ಜಗದ್ಗುರು ಗಂಗಾಧರ ದೇವಸ್ಥಾನಕ್ಕೆ ಶಾಸಕ ಎಂ ಆರ್ ಪಾಟೀಲ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು
ಹುಬ್ಬಳ್ಳಿ ನಗರ: ಶ್ರಾವಣ ಮಾಸದ ಕೊನೆಯ ಸೋಮವಾರದ ನಿಮಿತ್ಯ ನಗರದಲ್ಲಿ ಶ್ರೀ ಭವಾನಿ ಶಂಕರ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಭಾಗಿ
ಧಾರವಾಡ: ಜನ್ನತನಗರದ ಬಳಿ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಾಲ್ವರನ್ನು ಬಂಧಿಸಿದ್ದಾರೆ