Public App Logo
Profile Picture

Laxman Jaksan

@laxmankg55
62087Followers
2Following
ಧಾರವಾಡ: ನಗರದಲ್ಲಿ ಶಾಲೆ ಮತ್ತು ಕಾಲೇಜುಗಳಲ್ಲಿ ಡ್ರಗ್ಸ್‌ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದ ನಗರ ಪೊಲೀಸರು
ಧಾರವಾಡ: ಮೋಹರಂ ಹಬ್ಬದ ಪ್ರಯುಕ್ತ ನಗರದಲ್ಲಿ ಹಿಂದೂ-ಮುಸ್ಲಿಂ ಮುಖಂಡರ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ ನಡೆಸಿದ ಎಸ್ಪಿ ಗುಂಜನ್ ಆರ್ಯ
ಧಾರವಾಡ: ಮಹಾತ್ಮ ಬಸವೇಶ್ವರ ನಗರದ ಶಿವಾಲಯ ಆವರಣದಲ್ಲಿ 11 ಅಡಿ ಎತ್ತರದ ಬೃಹತ್ ಶಿವನ ಮೂರ್ತಿ ಪ್ರತಿಷ್ಠಾಪನೆಗೆ ಮಾಜಿ ಮೇಯರ್ ಈರೇಶ್ ಅಂಚಟಗೇರಿ ಚಾಲನೆ
ಧಾರವಾಡ: ನಗರದಲ್ಲಿ ಕುಡಿಯುವ ನೀರಿಗಾಗಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಶಾಸಕ ಎನ್ ಎಚ್ ಕೋನರೆಡ್ಡಿ
ಹುಬ್ಬಳ್ಳಿ ನಗರ: ನೂತನ ರಾಜ್ಯಸಭಾ ಸದಸ್ಯ ಮತ್ತು ವಿಧಾನ ಪರಿಷತ ಸದಸ್ಯರಾಗಿ ಆಯ್ಕೆಯಾದ ಎಂ ನಾಗರಾಜ ಮತ್ತು ಲಿಂಗರಾಜ ಪಾಟೀಲ್ ಅವರಿಗೆ ನಗರದಲ್ಲಿ ಅಭಿನಂದನಾ ಸಮಾರಂಭ
ಧಾರವಾಡ: 12 ನೇ ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ನಗರದಲ್ಲಿ ಮೇಯರ್ ಜ್ಯೋತಿ ಪಾಟೀಲ ಉದ್ಘಾಟಿಸಿದರು
ಧಾರವಾಡ: 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉತ್ತಮ ಜೀವನಕ್ಕೆ ಯೋಗ ಸಹಕಾರಿ: ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್.
ಹುಬ್ಬಳ್ಳಿ ನಗರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದಲ್ಲಿ ಯೋಗ ದಿನಾಚರಣೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಭಾಗಿ
ಧಾರವಾಡ: ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಶೀಘ್ರ ನೇಮಕಾತಿ: ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆ‌ರ್
ಹುಬ್ಬಳ್ಳಿ ನಗರ: ನಗರದಲ್ಲಿ ಫೆಡರೇಷನ ಆಫ ಕರ್ನಾಟಕ ಎಲೆಕ್ಟ್ರಿಸಿಟಿ ಬೋರ್ಡ ಎಂಪ್ಲಾಯೀಸ್ ಯೂನಿಯನ ಅಂಡ ಅಸೋಸಿಯೇಷನ್ಸ್ ವತಿಯಿಂದ ಶಾಸಕ ಮಹೇಶ ಟೆಂಗಿನಕಾಯಿಗೆ ಮನವಿ
ಹುಬ್ಬಳ್ಳಿ ನಗರ: ಬ್ಯಾಹಟ್ಟಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ವ್ಯಕ್ತಿಯ ಬರ್ಬರ ಹತ್ಯೆ
ಹುಬ್ಬಳ್ಳಿ ನಗರ: ನಗರದ ಹೊರವಲಯದಲ್ಲಿ ಸಂಘಟನೆ ಹೆಸರಿನಲ್ಲಿ ಯುವಕ ಯುವತಿ ಕಿಟ್ರ್ಯಾಪ್ ಹಣಕ್ಕೆ ಬೇಡಿಕೆ ಇಟ್ಟ ಕಿಡಿಗೇಡಿಗಳು
ಹುಬ್ಬಳ್ಳಿ ನಗರ: ನಗರದಲ್ಲಿ 66 ರೌಡಿಶೀಟರ್‌ಗಳನ್ನು ಗಡಿಪಾರು ಮಾಡಿದ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾ‌ರ್
ಧಾರವಾಡ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಜರುಗಿದ ಮಕ್ಕಳ ಕ್ಷಯರೋಗ ತರಬೇತಿ ಕಾರ್ಯಾಗಾರ
ಧಾರವಾಡ: ಜೂ. 21 ರಂದು 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ: ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್
ಹುಬ್ಬಳ್ಳಿ ನಗರ: ಸಲೀಂ ಅಹ್ಮದ್‌ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಬೆಂಬಲಿಗರು ಹಾಗೂ ಅಭಿಮಾನಿಗಳು ಪ್ರತಿಭಟನೆ
ಧಾರವಾಡ: ನಗರದಲ್ಲಿ ವಿವಿಧ ಜಯಂತಿಗಳ ಪೂರ್ವಭಾವಿ ಸಭೆ ನಡೆಸಿದ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.
ಧಾರವಾಡ: ಜೂ. 21 ರಂದು 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮ ಆಯೋಜನೆ: ನಗರದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಗಣೇಶ ಕಬಾಡೆ
ನವಲಗುಂದ: ಪಟ್ಟಣದಲ್ಲಿ ಎರಡನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು
ಹುಬ್ಬಳ್ಳಿ ನಗರ: ಶಾಸಕ ಪ್ರಸಾದ ಅಬ್ಬಯ್ಯಗೆ ಸಚಿವ ಸ್ಥಾನ ನೀಡಬೇಕೆಂದು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪ್ರತಿಭಟನೆ
ಧಾರವಾಡ: ಅಧಿಕಾರಿಗಳು ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಿ: ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆ‌ರ್
ಹುಬ್ಬಳ್ಳಿ ನಗರ: ಪಾಲಿಕೆಯ ಹಳೆ ಅಂಗಡಿಗಳನ್ನು ತೆರವುಗೊಳಿಸಿದ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ
ನವಲಗುಂದ: ಪಟ್ಟಣದಲ್ಲಿ ಜನತಾ ದರ್ಶನ ನಡೆಸಿದ ಶಾಸಕ ಎನ್ ಎಚ್ ಕೋನರೆಡ್ಡಿ
ಧಾರವಾಡ: ಮೊಹರಂ ಹಬ್ಬದ ಪ್ರಯುಕ್ತ ನಗರದಲ್ಲಿ ಹಿಂದು ಮುಸ್ಲಿಂ ಮುಖಂಡರ ಸಭೆ ನಡೆಸಿದ ಎಸಿಪಿ ಸಿದ್ಧನಗೌಡರ
ಧಾರವಾಡ: ಜೂ 18 ರಂದು 110 ಕೆವ್ಹಿ ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ