Public App Logo
Profile Picture

Laxman Jaksan

@laxmankg55
62042Followers
2Following
ಹುಬ್ಬಳ್ಳಿ ನಗರ: ನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಶಾಸಕ ಎಂ ಆರ್ ಪಾಟೀಲ್ ಉದ್ಘಾಟಿಸಿದರು
ಹುಬ್ಬಳ್ಳಿ ನಗರ: ಉಣಕಲ್ ನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ ಟೆಂಗಿನಕಾಯಿ ಚಾಲನೆ
ಧಾರವಾಡ: ಬಕ್ರೀದ್ ಹಬ್ಬದ ಆಚರಣೆ ಹಿನ್ನೆಲೆ ನಗರದಲ್ಲಿ ಧಾರ್ಮಿಕ ಮುಖಂಡರ ಶಾಂತಿ ಸಭೆ ನಡೆಸಿದ ಪೊಲೀಸರು
ಕುಂದಗೋಳ: ಕೊಟಗೊಂಡಹುಣಸಿ ಗ್ರಾಮದಲ್ಲಿ ವಿಶೇಷಚೇತನರಿಗೆ ಸಹಾಯಕ ಸಾಧನ ಸಲಕರಣೆಗಳನ್ನು ವಿತರಿಸಿದ ಶಾಸಕ ಎಂ ಆರ್ ಪಾಟೀಲ್
ಕುಂದಗೋಳ: ಕೂಟಗೊಂಡಹುಣಸಿ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಗಟಾರ ನಿರ್ಮಾಣ ಕಾಮಗಾರಿಗೆ ಶಾಸಕ ಎಂ ಆರ್ ಪಾಟೀಲ್ ಚಾಲನೆ
ಹುಬ್ಬಳ್ಳಿ ನಗರ: ನಗರದಲ್ಲಿ ಒಳ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಮಹೇಶ ಟೆಂಗಿನಕಾಯಿ ಚಾಲನೆ
ನವಲಗುಂದ: ಬಲ್ಲರವಾಡ ಗ್ರಾಮದಲ್ಲಿ  ಬಕ್ರೀದ್ ಹಬ್ಬದ ಪ್ರಯುಕ್ತ ಹಿಂದೂ ಮುಸ್ಲಿಂ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಿದ ಪೊಲೀಸರು
ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಆಗ್ರಹಿಸಿ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಹುಬ್ಬಳ್ಳಿ ನಗರ: ಗೋಪನಕೊಪ್ಪ ನಗರದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಮಹೇಶ ಟೆಂಗಿನಕಾಯಿ
ಧಾರವಾಡ: ಜಿಲ್ಲೆಯ ಶಾಲೆಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಗ್ಯಾಸ್‌ ಸಂಪರ್ಕ ಕಲ್ಪಿಸಲು ಕಂಪನಿಗಳಿಗೆ: ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್ ನಿರ್ದೇಶನ
ಧಾರವಾಡ: ಜಿಲ್ಲಾ ಪೊಲೀಸ್‌ ಇಲಾಖೆ ಮೇ 24 ರಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆ ಸಭೆ: ನಗರದಲ್ಲಿ ಎಸ್ಪಿ ಗುಂಜನ್ ಆರ್ಯ
ಹುಬ್ಬಳ್ಳಿ ನಗರ: ರೇವಡಿಹಾಳ ಗ್ರಾಮದ ಹೊರವಲಯದಲ್ಲಿ ಮೊಬೈಲ್‌ ಕೊಡಿಸದಿದ್ದಕ್ಕೆ ಮೇಸ್ತ್ರಿ ಭೀಕರ ಕೊಲೆ
ಕುಂದಗೋಳ: ಪಾಳೆಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ ಆರ್ ಪಾಟೀಲ್ ಚಾಲನೆ
ಕಲಘಟಗಿ: ಪಟ್ಟಣದಲ್ಲಿ ಫಸಲ್ ಭೀಮಾ ಯೋಜನೆ ರೈತರಿಗಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು
ಧಾರವಾಡ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಯಶಸ್ವಿಯಾಗಿ ಜರುಗಲು ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ ಆರ
ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಆಗ್ರಹಿಸಿ ನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ
ಧಾರವಾಡ: ಐದು ವರ್ಷದೊಳಗಿನ 2,07,837 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ: ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್
ಧಾರವಾಡ: ಪ್ರತ್ಯೇಕ ಪಾಲಿಕೆಗೆ ಆಗ್ರಹಿಸಿ ನಗರದಲ್ಲಿ ಶಾಸಕ ಅರವಿಂದ ಬೆಲ್ಲದ ಮೇಯರ್ ಜ್ಯೋತಿ ಪಾಟೀಲ ಹಾಗೂ ಪಾಲಿಕೆ ಆಯುಕ್ತ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಧಾರವಾಡ: ನಗರದ ಆಲೂರು ವೆಂಕಟರಾವ ಭವನದಲ್ಲಿ SSLC ಸಾಧಕರ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಮಾಜಿ ಮೇಯರ್ ಈರೇಶ್ ಅಂಚಟಗೇರಿ ಉದ್ಘಾಟನೆ
ಧಾರವಾಡ: ಕರಡಿಗುಡ್ಡ ಗ್ರಾಮದಲ್ಲಿ ಮನೆಯ ವಿಚಾರಕ್ಕೆ ಸ್ವಂತ ತಮ್ಮನಿಂದಲೇ ಅಣ್ಣನ ಕೊಲೆ
ಧಾರವಾಡ: KSRTC ನೌಕರರ ಮುಷ್ಕರದ ಬಗ್ಗೆ ಸಾರ್ವಜನಿಕರು ಯಾವುದೇ ಆಂತಕ ಪಡುವ ಅವಶ್ಯಕತೆ ಇಲ್ಲ: ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್
ಧಾರವಾಡ: ನಗರದಲ್ಲಿ ಪ್ರತ್ಯೇಕ ಮಹಾನಗರ ಪಾಲಿಕೆ ಆಗ್ರಹಿಸಿ 4ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಧಾರವಾಡ: ಕರ್ತವ್ಯದ ಸ್ಥಳ ಸೇರಿದಂತೆ ಎಲ್ಲೆಡೆ ಮಹಿಳೆಯರಿಗೆ ಸುರಕ್ಷಿತ ಹಾಗೂ ಗೌರವಯುತ ವಾತಾವರಣ ಸೀಗಬೇಕು: ನಗರದಲ್ಲಿ  ಡಾ.ನಾಗಲಕ್ಷ್ಮಿ ಚೌಧರಿ
ಧಾರವಾಡ: ಆಸ್ಪತ್ರೆಗಳಿಗೆ ಅಗತ್ಯ ಸಿಬ್ಬಂದಿ ಸೌಲಭ್ಯಗಳನ್ನುvಪೂರೈಸಲು ಸರ್ಕಾರಕ್ಕೆ ಪತ್ರ:  ನಗರದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯ ವಾರ್ಡ್ ನಂ 35 ರ ವಿವಿಧ ಪ್ರದೇಶಗಳಲ್ಲಿ ಅಳವಡಿಸಲಾದ ನೂತನ ವಿದ್ಯುತ್ ಕಂಬಗಳನ್ನು ಉದ್ಘಾಟಿಸಿದ ಶಾಸಕ ಮಹೇಶ ತೆಂಗಿನಕಾಯಿ