Public App Logo
Profile Picture

Laxman Jaksan

@laxmankg55
61918Followers
2Following
ಧಾರವಾಡ: ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಪೊಲೀಸ್ ಧ್ವಜ ದಿನಾಚರಣೆ ನಗರದಲ್ಲಿ ನಿವೃತ್ತ ಪೊಲೀಸ್ ಉಪನಿರೀಕ್ಷಕಿ ಡಿ. ಚಾಮುಂಡೇಶ್ವರಿ ಚಾಲನೆ
ನವಲಗುಂದ: ಬಂಡಿವಾಡ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನಕ್ಕೆ ಶಾಸಕ ಎನ್ ಎಚ್ ಕೋನರೆಡ್ಡಿ ಭೇಟಿ ನೀಡಿ ಆಶೀರ್ವಾದ ಪಡೆದರು
ಹುಬ್ಬಳ್ಳಿ ನಗರ: ಪೊಲೀಸ್ ಧ್ವಜ ದಿನಾಚರಣೆ ನಗರದಲ್ಲಿ ಪೊಲೀಸ್ ನಿಧಿಗೆ 1,11,600 ರೂ. ದೇಣಿಗೆ ನೀಡಿದ ಉದ್ಯಮಿ ಡಾ. ವಿಎಸ್‌ವಿ ಪ್ರಸಾದ್
ಹುಬ್ಬಳ್ಳಿ ನಗರ: ನಗರದಲ್ಲಿ ಆಟೋ ರಿಕ್ಷಾಗಳಿಗೆ ಎಲ್ ಪಿ ಜಿ ಗ್ಯಾಸ್ ಸಿಗುತ್ತಾ ಇಲ್ಲ ಆಟೋ ಚಾಲಕರ ಗೋಳು ಕೇಳೋರು ಯಾರು
ಹುಬ್ಬಳ್ಳಿ ನಗರ: ನಗರದಲ್ಲಿ ನಾಳೆ ಹನುಮಾನ್ ಜಯಂತಿ ಪ್ರಯುಕ್ತ ಪೊಲೀಸ್ ಕಮೀಷನರೇಟ್ ವತಿಯಿಂದ ರೂಟ್ ಮಾರ್ಚ್
ಹುಬ್ಬಳ್ಳಿ ನಗರ: ಹುಬ್ಬಳ್ಳಿಯ ವಿದ್ಯಾನಗರದ ಬಳಿ ವಿದ್ಯುತ್‌ ಕೇಬಲ್‌ಗೆ ಮರದ ಕೊಂಬೆ ತಗುಲಿ ಬೆಂಕಿ
ಧಾರವಾಡ: ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಹಾನಿಗೆ ಕೈಗೊಳ್ಳಬೇಕಾದ ಕ್ರಮಗಳು ಕುರಿತು ನಗರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಸಂತೋಷ್ ಲಾಡ್
ಧಾರವಾಡ: ಹನುಮ ಜಯಂತಿ ಪ್ರಯುಕ್ತ ನುಗ್ಗಿಕೇರಿ ಹನುಮಂತ ದೇವರ ದೇವಸ್ಥಾನದಲ್ಲಿ ತೊಟ್ಟಿಲೋತ್ಸವ ಹಾಗೂ ವಿಶೇಷ ಪೂಜೆ
ಹುಬ್ಬಳ್ಳಿ ನಗರ: ನಗರದಲ್ಲಿ ರಸಗೊಬ್ಬರಕ್ಕಾಗಿ ಅನ್ನದಾತನ ಪರದಾಟ
ಧಾರವಾಡ: ನಗರದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ಪದಾಧಿಕಾರಿಗಳ ಆಯ್ಕೆ ಹಾಗೂ ಸಂಘಟನಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಾಗಿ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯ ಆನಂದ ನಗರದಲ್ಲಿ LPG ಆಟೋ ಗ್ಯಾಸ್‌ ಅಭಾವ‌ ಸಾಲು ಸಾಲಾಗಿ ನಿಂತ ಆಟೋಗಳು
ಧಾರವಾಡ: ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಆಚರಣೆ.
ಧಾರವಾಡ: ಮಹಾದಾಯಿ ಹಾಗೂ ಕಳಸಾಬಂಡೂರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ನಗರದಲ್ಲಿ ರೈತ ಮುಖಂಡರು ಪ್ರತಿಭಟನೆ
ಹುಬ್ಬಳ್ಳಿ ನಗರ: ನಗರದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ  ಪರವಾನಗಿ ಭೂಮಾಪಕರ ಸಂಘದಿಂದ ಪ್ರತಿಭಟನೆ
ಧಾರವಾಡ: ಕೆಳಗೇರಿಯಲ್ಲಿ ಮಹಾವೀರರ ಜಯಂತಿಯ ಬೃಹತ್ ಮೆರವಣಿಗೆಗೆ ಮೇಯರ್ ಜ್ಯೋತಿ ಪಾಟೀಲ ಚಾಲನೆ
ಹುಬ್ಬಳ್ಳಿ ನಗರ: ಇಟಿಗಟ್ಟಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯ ನಡುವೆ ಹೊತ್ತಿ ಉರಿದ ಕಾರು
ಹುಬ್ಬಳ್ಳಿ ನಗರ: ನಗರದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಆದಾಯ ತೆರಿಗೆ ಇಲಾಖೆಯ ಡೆಪ್ಯುಟಿ ಕಮಿಷನ‌ರ್
ಕಲಘಟಗಿ: ಮಾಚಾಪುರದಲ್ಲಿ ಆನೆಕಲ್ಲು ಮಳೆಯಿಂದ ತೊಂದರೆಗೊಳಗಾದ ಪ್ರದೇಶಗಳಿಗೆ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ ಪರಿಶೀಲನೆ
ಧಾರವಾಡ: ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ಜಿಲ್ಲಾ 18 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೇಯರ್ ಜ್ಯೋತಿ ಪಾಟೀಲ ಭಾಗಿ
ಕುಂದಗೋಳ: ರೊಟ್ಟಿಗವಾಡ ಗ್ರಾಮದಲ್ಲಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಶಾಸಕ ಎಂ ಆರ್ ಪಾಟೀಲ್ ಚಾಲನೆ
ಧಾರವಾಡ: ನಗರದಲ್ಲಿ ಪೌರ ಕಾರ್ಮಿಕರಿಗೆ ಊಟದ ಡಬ್ಬಿ ಮತ್ತು ನೀರಿನ ಬಾಟಲ ಒಳಗೊಂಡ  ಫುಡ್ ಕಿಟ್ ವಿತರಿಸಿದ ಮಾಜಿ ಮೇಯರ್ ಈರೇಶ ಅಂಚಟಗೇರಿ
ಹುಬ್ಬಳ್ಳಿ ನಗರ: ನಗರದಲ್ಲಿ ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ವೀಕ್ಷಿಸಿದ ಬಿಜೆಪಿ ಕಾರ್ಯಕರ್ತರು, ಮುಖಂಡರು
ಹುಬ್ಬಳ್ಳಿ ನಗರ: ಬಂಟರ ಸಂಘದ ವತಿಯಿಂದ ನಗರದ ಆ‌ರ್.ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಅರವಿಂದ ಬೆಲ್ಲದ
ಧಾರವಾಡ: ನಗರದಲ್ಲಿ ಎಲ್‌ಪಿಜಿ ಸಿಗದೇ ಆಟೊ ಚಾಲಕರ ಪರದಾಟ ನಾನು
ಕುಂದಗೋಳ: ಪಾಲಿಕೊಪ್ಪ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ ಆರ್ ಪಾಟೀಲ್ ಚಾಲನೆ