Public App Logo
Profile Picture

Laxman Jaksan

@laxmankg55
62137Followers
2Following
ಹುಬ್ಬಳ್ಳಿ ನಗರ: ಟಯರ್‌ಗೆ ಬೆಂಕಿ  ಸರ್ಕಾರಿ ಬಸ್‌ ಮೇಲೆ ಕಲ್ಲು ತೂರಾಟ ನಡೆಸಿದವರ ವಿರುದ್ಧ   ಕಠಿಣ ಕ್ರಮ: ನಗರದಲ್ಲಿ ಕಮಿಷನರ್ ಎನ್. ಶಶಿಕುಮಾರ್
ಧಾರವಾಡ: ಕುರುವಿನಕೊಪ್ಪ ಗ್ರಾಂ. ಪಂ ವ್ಯಾಪ್ತಿಯಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾ‌ರ್ ಆ್ಯಂಡ್ ಆಜೀವಿಕ ಮಿಷನ್ ಯೋಜನೆಯಡಿ ಜಾಗೃತಿ
ಕುಂದಗೋಳ: ಹಿರೇಹರಕುಣಿ ಗ್ರಾಮದಲ್ಲಿ ಬಳಿ ಟ್ರಾಕ್ಟರ್ ಪಲ್ಟಿ ಓರ್ವ ರತ ಸಾವು ನಾಲ್ಕು ಜನ ರೈತರಿಗೆ ಗಾಯ
ಕಲಘಟಗಿ: ಡಿ.ಕೆ. ಶಿವಕುಮಾ‌ರ್ ಅವರ ಸಚಿವ ಸಂಪುಟದಲ್ಲಿ ಕಲಘಟಗಿ ಕ್ಷೇತ್ರದ ಶಾಸಕ ಸಂತೋಷ್ ಲಾಡ್ ಅವರಿಗೆ ಮಂತ್ರಿಗಿರಿ ಫಿಕ್ಸ್ ಆಗಿದೆ
ಕುಂದಗೋಳ: ಪಟ್ಟಣದಲ್ಲಿ ಯುವ ಮೋರ್ಚಾ ಕಾರ್ಯಕಾರಣಿ ಸಭೆ ಹಾಗೂ ಕಾರ್ಯಕರ್ತರ ಸಮಾಗಮ ಕಾರ್ಯಕ್ರಮದಲ್ಲಿ ಶಾಸಕ ಎಂ ಆರ್ ಪಾಟೀಲ್ ಭಾಗಿ
ಹುಬ್ಬಳ್ಳಿ ನಗರ: ನಗರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಛತಾ ಅಭಿಯಾನ ಆಯೋಜನೆ
ಹುಬ್ಬಳ್ಳಿ ನಗರ: ನಗರದಲ್ಲಿ ಶಾಸಕ ಎಂ ಆರ್ ಪಾಟೀಲ್ ಗೃಹ ಕಚೇರಿಯಲ್ಲಿ ರಾಯನಾಳ ಗ್ರಾಮದ ಬಸಮ್ಮ ಕಾಲೋನಿ ನಿವಾಸಿಗಳು ಅಭಿವೃದ್ಧಿ ಕುರಿತು ಮನವಿ
ಹುಬ್ಬಳ್ಳಿ ನಗರ: ನಗರದಲ್ಲಿ ಕಾನ್‌ಸ್ಟೇಬಲ್ ಹುದ್ದೆ ನೇಮಕಾತಿಗೆ 55 ಕೇಂದ್ರಗಳಲ್ಲಿ ಪರೀಕ್ಷೆ ಆರಂಭ
ಧಾರವಾಡ: ಯರಿಕೊಪ್ಪ ಗ್ರಾಮದ ಸರಕಾರಿ ಪ್ರೌಢಶಾಲೆ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯ ವೈಖರಿ ಬಗ್ಗೆ ಅಕ್ಕಪಡೆ ಪೊಲೀಸರು ಜಾಗೃತಿ
ಕುಂದಗೋಳ: ರಾಮಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿ ಶಾಸಕ ಎಂ ಆರ್ ಪಾಟೀಲ್ ಚಾಲನೆ
ಧಾರವಾಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಗರದಲ್ಲಿ ಜಿಲ್ಲಾ ಮಟ್ಟದಲ್ಲಿ ಸೈಕಲ್ ಮತ್ತು ಬೈಕ್‌ ರ್ಯಾಲಿ ಕಾರ್ಯಕ್ರಮಕ್ಕೆ ಜಿಪಂ ಸಿಇಒ ಚಾಲನೆ
ಧಾರವಾಡ: ನಗರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು  ಡಾ. ಪರಶುರಾಮ ಎಫ್.ಕೆ. ಉದ್ಘಾಟಿಸಿದರು
ಹುಬ್ಬಳ್ಳಿ ನಗರ: ಕಿರೆಸೂರ ಗ್ರಾಮದಲ್ಲಿ ಅರಳೀಕಟ್ಟೆ ಅರಿವಿನ ಮೂಟೆ ಮಕ್ಕಳ ಬರಹಗಳ ಸಂಕಲನವನ್ನು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಬಿಡುಗಡೆಗೊಳಿಸಿದರು
ಕುಂದಗೋಳ: ಚವರಗುಡ್ಡ ಗ್ರಾಮದಲ್ಲಿ ರಸ್ತೆ ಕಾಮಗಾರಿ ಶಾಸಕ ಎಂ ಆರ್ ಪಾಟೀಲ್ ಚಾಲನೆ
ಧಾರವಾಡ: ಗರಗ ಗ್ರಾಮದಲ್ಲಿ ವೀರ ಯೋಧ  ವಸಂತರೆಡ್ಡಿ ಕೆಂಚರೆಡ್ಡಿ ಅವರ ಶವಯಾತ್ರೆಯಲ್ಲಿ ಮಾಜಿ ಶಾಸಕ ಅಮೃತ ದೇಸಾಯಿ ಬಾಗಿ
ಧಾರವಾಡ: ವಿನಯ್ ಕುಲಕರ್ಣಿಗೆ ಜಾಮೀನು ಹಿನ್ನೆಲೆ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ: ನಗರದಲ್ಲಿ ಹೋರಾಟಗಾರ ಬಸವರಾಜ್ ಕೊರವರ್
ಧಾರವಾಡ: ಸುರಕ್ಷಿತ ನ್ಯಾಯಸಮ್ಮತ ಹಾಗೂ ಶೋಷಣೆಯಿಲ್ಲದ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕರ ಸಹಕಾರ ಅತ್ಯಗತ್ಯ: ನಗರದಲ್ಲಿ ನ್ಯಾಯಧೀಶ ಅಲ್ಲಪ ಬಡಿಗೇರ
ಧಾರವಾಡ: ಬರಗಾಲದ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ಅಧಿಕಾರಿಗಳು ನೀಡಬೇಕು: ನಗರದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ
ಧಾರವಾಡ: ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನಗರದಲ್ಲಿ ಪಾಲಿಕೆ ಅಧಿಕಾರಿಗಳು ಪ್ರತಿಭಟನೆ
ಹುಬ್ಬಳ್ಳಿ ನಗರ: ತಾರೀಹಾಳ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಕಳ್ಳತನ ಮತ್ತು ಮಹಿಳೆಯರ ಸುರಕ್ಷತೆ ಮಾದಕ ವಸ್ತುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ಪೊಲೀಸರು
ಧಾರವಾಡ: ಶಿವಶರಣ ಹಡಪದ ಅಪ್ಪಣ್ಣರ ತತ್ವಗಳು ಸಮಾಜಕ್ಕೆ ಮಾರ್ಗದರ್ಶಿ: ನಗರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ
ಕುಂದಗೋಳ: ಯಲಿವಾಳ ಗ್ರಾಮದಲ್ಲಿ  ಕೆ ಎಮ್ ಎಫ್ ಬಿ ಎಮ್ ಸಿ ನೂತನ ಕೇಂದ್ರವನ್ನು ಶಾಸಕ ಎಂ ಆರ್ ಪಾಟೀಲ್ ಉದ್ಘಾಟನೆ ಗೊಳಿಸಿದರು
ಧಾರವಾಡ: ಗರಗ ಗ್ರಾಮದ ಶ್ರೀ ಜಗದ್ಗುರು ಮಡಿವಾಳೇಶ್ವರ ಪಿಯುಸಿ ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದ ಪೊಲೀಸರು
ಹುಬ್ಬಳ್ಳಿ ನಗರ: ನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಶಾಸಕ ಮಹೇಶ ಟೆಂಗಿನಕಾಯಿ ಉದ್ಘಾಟಿಸಿದರು
ಕುಂದಗೋಳ: ಪಟ್ಟಣದಲ್ಲಿ ನೂತನ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಎಂ ಆರ್ ಪಾಟೀಲ್ ಚಾಲನೆ