Public App Logo
Profile Picture

Laxman Jaksan

@laxmankg55
62143Followers
2Following
ಹುಬ್ಬಳ್ಳಿ ನಗರ: ನಗರದ ಭವಾನಿಶಂಕರ ದೇವಸ್ಥಾನದ ಪುಷ್ಕರಣಿ ಸ್ಥಳಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಭೇಟಿ ನೀಡಿ ಬಿಜೆಪಿ ವಿರುದ್ಧ ವಾಗ್ದಾಳಿ
ಹುಬ್ಬಳ್ಳಿ ನಗರ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ನಗರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಧಾರವಾಡ: ನಗರದಲ್ಲಿ ಎಸ್ಪಿ ಗುಂಜನ್ ಆರ್ಯ ನೇತೃತ್ವದಲ್ಲಿ ಜಿಲ್ಲಾಮಟ್ಟದ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಗಂಡದ ಮುಖಂಡರುಗಳ ಕುಂದುಕೊರತ ಸಭೆ
ಕುಂದಗೋಳ: ಪಟ್ಟಣದಲ್ಲಿ ವೀರೇಶ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಾರಂಭೋತ್ಸವ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎಂ ಆರ್ ಪಾಟೀಲ್ ಭಾಗಿ
ಧಾರವಾಡ: ನಗರದ ವಿದ್ಯಾಗಿರಿಯಲ್ಲಿ ನವೀಕೃತಗೊಂಡ ಅತ್ಯಾಧುನಿಕ ಎನ್‌-ಜೆನ್‌ ಅಂಚೆ ಕಚೇರಿ ಯನ್ನು ಉದ್ಘಾಟಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಕುಂದಗೋಳ: ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಎಂ ಆರ್ ಪಾಟೀಲ್ ಚಾಲನೆ
ಹುಬ್ಬಳ್ಳಿ ನಗರ: ನಗರದ ಭವಾನಿಶಂಕರ ದೇವಸ್ಥಾನದ ಪುಷ್ಕರಣಿಗಾಗಿ ಹಿಂದೂ ಕಾರ್ಯಕರ್ತರು ಬೃಹತ್ ಹೋರಾಟ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಧಾರವಾಡ: ನಗರದ ತಮ್ಮ ಗೃಹ ಕಚೇರಿಯಲ್ಲಿ ನವಲಗುಂದ ವಿಧಾನಸಭಾ ಮತಕ್ಷೇತ್ರ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಶಾಸಕ ಎನ್ ಎಚ್ ಕೋನರೆಡ್ಡಿ
ಧಾರವಾಡ: ಜಿಲಾಧಿಕಾರಿ ಸ್ನೇಹಲ್ ಆ‌ರ್. ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರುಗಿದ ಮೈ ಭಾರತ ಜಿಲ್ಲಾ ಸಲಹಾ ಸಮೀತಿಯ ಮೊದಲ ಸಭೆ
ಧಾರವಾಡ: ರೈತರ ಪಹಣಿ ಪತ್ರಿಕೆಯಲ್ಲಿ ಬೆಳೆದ ನಿಖರ ಬೆಳೆ ವಿವರಗಳನ್ನು ಅಧಿಕೃತವಾಗಿ ದಾಖಲಿಸಿ: ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್
ಧಾರವಾಡ: ಸಂಸದ ಜಗದೀಶ್ ಶೆಟ್ಟ‌ರ್ ನೇತೃತ್ವದಲ್ಲಿ ನಗರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ
ನವಲಗುಂದ: ನವಲಗುಂದ ಪೊಲೀಸ್ ಠಾಣೆಯಲ್ಲಿ ಈದ್-ಮಿಲಾದ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಸಿದ ಪೊಲೀಸರು
ಧಾರವಾಡ: ನಗರದ ಜಿಲ್ಲಾ ಪೆಂಲೀಸ್ ಕಾರ್ಯಾಲಯದಲ್ಲಿ ಜರುಗಿದ ಈದ ಮಿಲಾದ ಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ
ಧಾರವಾಡ: ಸೊಳ್ಳೆಗಳಿಂದ ಹರಡುವ ರೋಗಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ: ನಗರದಲ್ಲಿ ಡಾ. ಪರಶುರಾಮ ಎಫ್. ಕೆ
ಧಾರವಾಡ: ನಗರದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಜರುಗಿದ ಸಾಧಕರೊಂದಿಗೆ ಚಿಂತನ ಮಂಥನ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ಜರುಗಿತು
ಕಲಘಟಗಿ: ಮೀಶ್ರೀಕೋಟಿ ಹೊರ ಪೊಲೀಸ್ ಠಾಣೆಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಂಜಾಗ್ರತೆ ಬಗ್ಗೆ ಶಾಂತಿ ಸಭೆ ನಡೆಸಿದ ಪೊಲೀಸರು
ಧಾರವಾಡ: ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅವರ ಅಧ್ಯಕ್ಷತೆಯಲ್ಲಿ ಅ. 22 ರಂದು ದಿಶಾ ಸಮಿತಿ ಸಭೆ: ನಗರದಲ್ಲಿ ಜಿ ಪಂ ಸಿಇಒ ಭುವನೇಶ ಪಾಟೀಲ
ಧಾರವಾಡ: ಮಾರಡಗಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ಯುವ ರೈತ  ಬಾವಿಗೆ ಹಾರಿ ಆತ್ಮಹತ್ಯೆ
ಧಾರವಾಡ: ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ
ಧಾರವಾಡ: ಮುಮ್ಮಿಗಟ್ಟಿ ಗ್ರಾಮದ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು
ಧಾರವಾಡ: ಗಣೇಶ ಹಬ್ಬದಲ್ಲಿ ಮಿತಿ ಮೀರಿದ ಧ್ವನಿವರ್ಧಕಗಳನ್ನು  ಬಳಸಿದರೆ 1 ಲಕ್ಷ ರೂಪಾಯಿ ದಂಡ: ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್
ನವಲಗುಂದ: ಬೆಳಹಾರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಜಾಬ್ ಕಾರ್ಡ್ ಮೇಳ ಕಾರ್ಯಕ್ರಮ ಆಯೋಜನೆ
ಧಾರವಾಡ: ಆಕ್ಸಾ ಸಂಘಟನೆ ಮುಖ್ಯಸ್ಥ ಕಾಂತಕುಮಾ‌ರ್ ಅವರನ್ನು ನಗರದಲ್ಲಿ ವಶಕ್ಕೆ ಪಡೆದ ಪೊಲೀಸರು
ಧಾರವಾಡ: ನಗರದಲ್ಲಿ ಆಕ್ಸಾ ಸಂಘಟನೆಯಿಂದ ಪ್ರತಿಭಟನೆ ಹಿನ್ನೆಲೆ ನಗರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ ಪೊಲೀಸರು
ಧಾರವಾಡ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ನೌಕರ