ತುಮಕೂರು: ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ : ನಗರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆ ಟಿ ಶಾಂತಕುಮಾರ್ ವಾಗ್ದಾಳಿ
Tumakuru, Tumakuru | Aug 4, 2025
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ತಿಪಟೂರು ಜೆಡಿಎಸ್ ಮುಖಂಡ ಕೆ ಟಿ ಶಾಂತಕುಮಾರ್ ಸೋಮವಾರ...