ಹಾಸನ: ನಗರದಲ್ಲಿ ಪಾಂಚಜನ್ಯ ಹಿಂದೂ ಗಣಪತಿ ವಿಸರ್ಜನಾ ಶೋಭಾಯತ್ರೆ ವೇಳೆ ಕುಣಿದು ಕುಪ್ಪಳಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ ಗೌಡ
Hassan, Hassan | Sep 3, 2025
ಪ್ರತಿಷ್ಠಾಪನೆ ಮಾಡಿದ್ದ ಪಾಂಚಜನ್ಯ ಹಿಂದೂ ಗಣಪತಿ ವಿಸರ್ಜನಾ ಶೋಭಾಯಾತ್ರೆ ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ ಗೌಡ...