Public App Logo
Jansamasya
Rahulgandhi
Haryana
Sambalpur
Cyclone
���ादी
Crimenews
Bareilly
���प
Agra
Biharnews
Jodhpur
Fatehpur
Kanganaranaut
Amitshah
Fire
Live
Jhansi
Yogiadityanath
Rain
Trending
���िवाद
���ोगी_आदित्यनाथ
Sonunigam
Arvindkejriwal
Jajpur
Rajasthannews
���ोधपुर
Rahul
Indianews

ಶಿರಸಿ: ಐದು ರಸ್ತೆ ಬಳಿ ವಾಹನ ಅಫಘಾತ ಮಾಡಿ 33 ವರ್ಷ ನ್ಯಾಯಾಲಯಕ್ಕೆ ಬಾರದೇ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Sirsi, Uttara Kannada | Jun 23, 2025
ಶಿರಸಿ : ವಾಹನ ಅಪಘಾತ ಮಾಡಿ ವ್ಯಕ್ತಿ ಸಾವಿಗೀಡಾದ ಪ್ರಕರಣದಲ್ಲಿ 33 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿರಸಿ ಪೊಲೀಸರು ಯಶಸ್ವಿಯಾಗಿದ್ದಾರೆ. 1992 ರಲ್ಲಿ ನಗರದ 5 ರಸ್ತೆ ಬಳಿ ಮಾರ್ಶಲ್ ಲೂಯಿಸ್ ಕ್ಯಾಸ್ತಲಿನ್ ಕಾರ್ಕಳ ಎಂಬಾತ ತನ್ನ ವಾಹನದಿಂದ ವಾಸು ಗೌಡಿ ಎಂಬ ಸೈಕಲ್ ಸವಾರನಿಗೆ ಅಪಘಾತ ಪಡಿಸಿ ಆತನ ಸಾವಿಗೆ ಕಾರಣವಾಗಿದ್ದನು. ಈ ಕುರಿತು ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ 33 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.