ಮಾನ್ವಿ: ರಸ್ತೆ ದುರಸ್ತಿಗೆ ಆಗ್ರಹಿಸಿ ಕವಿತಾಳ ಪಟ್ಟಣದಲ್ಲಿ ರಸ್ತೆಯಲ್ಲಿ ಭತ್ತದ ಸಸಿ ನೆಟ್ಟು ಭೀಮ್ ಆರ್ಮಿ ಸಂಘಟನೆ ಪ್ರತಿಭಟನೆ
Manvi, Raichur | Aug 22, 2025
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಮುಖ್ಯ ರಸ್ತೆ ಹದಗೆಟ್ಟು ರಸ್ತೆ ಎಲ್ಲ ಕೆಸರು ಗದ್ದೆಯಂತಾಗಿದೆ ಎಂದು ಭೀಮ್ ಆರ್ಮಿ...