Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews
Karnataka

ಮೈಸೂರು: ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನ ಸಾರ್ವಜನಿಕ ವೀಕ್ಷಣೆಗೆ ಅವಕಾಶ

Mysuru, Mysuru | Sep 30, 2025
ದಸರಾ ಹಬ್ಬದ ಪ್ರಯುಕ್ತ ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯವನ್ನು ವೀಕ್ಷಿಸಲು ಅನುವಾಗುವಂತೆ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 07 ರವರೆಗೆ ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನವನ್ನು ಸಾರ್ವಜನಿಕ ವೀಕ್ಷಣೆಗೆ ತೆರೆದಿರಲಾಗುವುದು ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.