ಪ್ರತಿಯೊಬ್ಬ ವಿದ್ಯಾರ್ಥಿ ಸಹ ಚರ್ಚಾ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆಯೇ ಮುಖ್ಯ ಎನ್ನುವ ಮನೋಭಾವ ಬೆಳೆಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಡಿ. ಆರ್. ರಾಮಚಂದ್ರೇಗೌಡ ಹೇಳಿದರು.
ಕೋಲಾರ: ವಿದ್ಯಾರ್ಥಿಗಳು ಚರ್ಚಾ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ: ನಗರದಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ರಾಮಚಂದ್ರಗೌಡ - Kolar News