Public App Logo
Jansamasya
Bjp
National
Bihar
���ीजेपी
Uttar_pradesh
Congress
Modi
Delhi
Viral
Jharkhand
���िल्ली
Breakingnews
Madhya_pradesh
Pmmodi
Rahulgandhi
Haryana
Sambalpur
Cyclone
���ादी
Crimenews
Karnataka
Bareilly
���प
Agra
Biharnews
Jodhpur
Fatehpur
Kanganaranaut
Amitshah

ಅಂಕೋಲ: ತೆಂಗಿನಕಾಯಿ ತೆಗೆಯುವ ವೇಳೆ ವಿದ್ಯುತ್ ಶಾಕ್: ಮರದಿಂದ ಬಿದ್ದವ ಮೃತ ಹೊಸಗದ್ದೆಯಲ್ಲಿ ಘಟನೆ

Ankola, Uttara Kannada | Jan 13, 2026
ತೆಂಗಿನಕಾಯಿ ತೆಗೆಯಲು ಮರ ಹತ್ತಿದ್ದ ವ್ಯಕ್ತಿ, ಆಕಸ್ಮಿಕವಾಗಿ ತೆಂಗಿನ ಗರಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ, ವಿದ್ಯುತ್ ಶಾಕ್ ಪ್ರವಹಿಸಿ ಮರದಿಂದ ಕೆಳಗೆ ಬಿದ್ದು ಮೃತಪಟ್ಟಘಟನೆ ಅಂಕೋಲಾ ತಾಲೂಕಿನ ಹೊಸಗದ್ದೆಯಲ್ಲಿ ಸಂಭವಿಸಿದೆ. ಈ ಬಗ್ಗೆ ಮಾಧ್ಯಮಕ್ಕೆ ಮಂಗಳವಾರ ಸಂಜೆ 5ಕ್ಕೆ ಪೊಲೀಸ್ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ. ಹೊಸಗದ್ದೆ ನಿವಾಸಿ ರಾಜು ಖೇಮು ಗೌಡ (32) ಮೃತ ವ್ಯಕ್ತಿಯಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಕೋಲ: ತೆಂಗಿನಕಾಯಿ ತೆಗೆಯುವ ವೇಳೆ ವಿದ್ಯುತ್ ಶಾಕ್: ಮರದಿಂದ ಬಿದ್ದವ ಮೃತ ಹೊಸಗದ್ದೆಯಲ್ಲಿ ಘಟನೆ - Ankola News