ವಿದ್ಯೆಯ ಜೊತೆಗೆ ಸಂಸ್ಕೃತಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು : ಕೆಂಬೊಡಿ ಗ್ರಾಮದಲ್ಲಿ ಮುನಿ ವೆಂಕಟಪ್ಪ ಜನತಾ ಪ್ರೌಢಶಾಲೆ ಕೆಂಬೋಡಿಯಲ್ಲಿ ಇಂದು ಪ್ರೌಢಶಾಲೆಯ ಮಕ್ಕಳಿಗೆ ಮತ್ತು ಶಿಕ್ಷಕರಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಶನಿವಾರ ಆಯೋಜಿಸಲಾಗಿತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನ ಮುನಿ ವೆಂಕಟಪ್ಪ ಕೆ.ಬಿ ನಿವೃತ್ತ ಪ್ರಾಂಶುಪಾಲರು ವಹಿಸಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ವಿದ್ಯೆಯ ಜೊತೆಗೆ ಇತರೆ ಚಟುವಟಿಕೆಗಳಾದ ಕ್ರೀಡೆ, ಸಂಗೀತ, ನೃತ್ಯ, ಚಿತ್ರಕಲೆ ಗಳಲ್ಲಿ ಭಾಗವಿಸುವುದರ ಮೂಲಕ ತಮ್ಮಲ್ಲಿರುವ ಕಲೆಯನ್ನು ಹೊರ ಹಾಕುವುದಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದ್ದಾರೆ ಇನ್ನು ಕಾರ್ಯಕ್ರಮದಲ್ಲಿ ಅಧ್ಯಕ್ಷರು ಹಳೆಯ ವಿದ್ಯಾರ್ಥಿಗಳ ಸಂಘ ಸುಬ್ರಮಣಿ ಕೆಎ