Public App Logo
Jansamasya
News
Bjp
National
Police
Bihar
India
कांग्रेस
बीजेपी
Gujarat
भाजपा
Accident
Congress
Modi
Delhi
Viral
मारपीट
Jharkhand
Breakingnews
Narendramodi
Nitishkumar
Madhya_pradesh
Nsui
उत्तरप्रदेश
Pmmodi
Rahulgandhi
Uttarpradesh
Haryana
Cricket
Lucknow
No video available

ಶಿವಮೊಗ್ಗ: ಶಿಕ್ಷಕ ವೃತ್ತಿಯಲ್ಲಿ ಯಶಸ್ಸು ಕಠಿಣ ನಗರದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು

Shivamogga, Shimoga | Jun 1, 2024
ನಗರದ ಎಟಿಎನ್‌ಸಿಸಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ವಾಣಿಜ್ಯಶಾಸ್ತ್ರದ ಮುಖ್ಯಸ್ಥ, ಸಹ ಪ್ರಾಧ್ಯಾಪಕ ಪ್ರೊ. ಎಸ್.ಜಗದೀಶ್ ಅವರಿಗೆ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶಿಕ್ಷಕ ವೃತ್ತಿಯಲ್ಲಿ ಯಶಸ್ಸು ಕಾಣುವುದು ತುಂಬಾ ಕಠಿಣ ಕೆಲಸ ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು. ನಗರದ ಪ್ರತಿಷ್ಠಿತ ಕಾಲೇಜು ಎಟಿಎನ್‌ಸಿಸಿಯಲ್ಲಿ ಕೆಲಸ ಮಾಡುವ ಅವಕಾಶ ಸಿಗುವುದು ಒಂದು ಭಾಗ್ಯ. ನಿವೃತ್ತಿ ಜೀವನವು ಸಮಾಜಮುಖಿಯಾಗಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಮುಂದಾಗಬೇಕು ಎಂದರು. ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ್, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ. ಕೆ.ಎ.ವಿಷ್ಣುಮೂರ್ತಿ ಇದ್ದರು.