ಭಾವನೆಗಳನ್ನು ದೃಶ್ಯ ರೂಪದಲ್ಲಿ ವ್ಯಕ್ತಪಡಿಸುವ ಪ್ರಭಲ ಮಾಧ್ಯಮವೇ ಚಿತ್ರಕಲೆ ಎಂದು ದೃಶ್ಯ ಕಲಾ ಇತಿಹಾಸಕಾರ ಕೆ.ವಿ. ಸುಬ್ರಹ್ಮಣ್ಯಂ ಹೇಳಿದರು. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಚಿತ್ರಕಲಾ ಪ್ರದರ್ಶನ ಸಭಾಭವನದಲ್ಲಿ ಶನಿವಾರ ಸಂಜೆ 5 ಗಂಟೆಗೆ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಚಿತ್ರಕಲೆಯು ಮನುಷ್ಯನನ್ನು ಸಂಸ್ಕಾರ ಗೊಳಿಸುತ್ತದೆ ಎಂದರು. ಮುಖ್ಯ ಅತಿಥಿ ಡಿ.ಎಂ. ಬಡಿಗೇರ, ಹಿರಿಯ ಕಲಾವಿದ ವಿಶ್ವನಾಥ ಗುಗ್ಗರಿ, ವಿದ್ಯಾವರ್ಧಕ ಸಂಘದ