ಮಿನಿ ಸರ್ಕಾರದ ಮಾದರಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಶ್ರಮವಹಿಸುತ್ತಿದೆ : ನಗರದಲ್ಲಿ ಸಿ ಎಂ ಆರ್ ಶ್ರೀನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸಮಾಜದ ಕಟ್ಟಕಡೆಯವರಿಗೂ ಸಹ ನಾನಾ ಸೌಲಭ್ಯಗಳನ್ನು ಮಿನಿ ಸರ್ಕಾರದ ಮಾದರಿಯಲ್ಲಿ ಶ್ರಮವಹಿಸುತ್ತಿದೆ ಎಂದು ಸಮಾಜ ಸೇವಕ ಹಾಗೂ ಜೆಡಿಎಸ್ ಮುಖಂಡರಾದ ಸಿ.ಎಂ.ಆರ್. ಶ್ರೀನಾಥ್ ತಿಳಿಸಿದರು. ನಗರದ ಹೊರವಲಯದ ಅಂತರಗAಗೆ ವಿಕಲಚೇತನ ಸಂಸ್ಥೆಯಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗಡೆ ಅವರ 78ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮ