ಬಸವಕಲ್ಯಾಣ: ಮಂಠಾಳ ಗ್ರಾಮದ ಶ್ರೀ ಘಟದ ರಾಚೋಟೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ನಿಮಿತ್ತ ಅದ್ಧೂರಿಯಾಗಿ ಜರುಗಿದ ಸಹಸ್ರ ದೀಪೋತ್ಸವ
ಬಸವಕಲ್ಯಾಣ: ತಾಲೂಕಿನ ಮಂಠಾಳ ಗ್ರಾಮದ ಶ್ರೀ ಘಟದ ರಾಚೋಟೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ನಿಮಿತ್ತ ಸಹಸ್ರ ದೀಪೋತ್ಸವ ಅದ್ಧೂರಿಯಾಗಿ ಜರುಗಿತು. ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ ಸೇರಿದಂತೆ ಪ್ರಮುಖರು, ಗಣ್ಯರು ಪಾಲ್ಗೊಂಡಿದ್ದರು