ಚಿಕ್ಕೋಡಿ: ಮಾಂಜರಿ ಗ್ರಾಮದ ಕೃಷ್ಣಾ ನದಿಯಲ್ಲಿ ಮಹಿಳೆ ದುರ್ಮರಣ, ಕುಟುಂಬಕ್ಕೆ ₹5 ಲಕ್ಷ ಪರಿಹಾರ ವಿತರಿಸಿದ ಶಾಸಕ ಗಣೇಶ ಹುಕ್ಕೇರಿ
ಮಾಂಜರಿ ಗ್ರಾಮದ ಕೃಷ್ಣಾ ನದಿಯಲ್ಲಿ ಮಹಿಳೆಯ ದುರ್ಮರಣ ಕುಟುಂಬಕ್ಕೆ 5 ಲಕ್ಷ ಪರಿಹಾರ ಧನ ವಿತರಣೆ ಮಾಡಿದ ಶಾಸಕ ಗಣೇಶ ಹುಕ್ಕೇರಿ. ಈ ಕುಟುಂಬದ ಆರ್ಥಿಕ ಸಂಕಷ್ಟವನ್ನು ಮನಗಂಡು, ಸರ್ಕಾರದಿಂದ 5 ಲಕ್ಷ ಪರಿಹಾರಧನವನ್ನು ಮಂಜೂರು ಮಾಡಿಸಿದ ಶಾಸಕ ಗಣೇಶ ಹುಕ್ಕೇರಿ ಅವರು ಮಾಂಜರಿ ಗ್ರಾಮಕ್ಕೆ ಭಾನುವಾರ ಭೇಟಿ ಮೃತರ ಕುಟುಂಬ ಸದಸ್ಯರಿಗೆ ಶಾಂತವನಹಳ್ಳಿ 5 ಲಕ್ಷ ಪರಿಹಾರ ಧನ ವಿತರಣೆ ಮಾಡಿದರು. ಕೃಷ್ಣಾ ನದಿಯಲ್ಲಿ ಮಾಂಜರಿ ಗ್ರಾಮದ ಸಂಗೀತಾ ಶಿವಾನಂದ ಮಾಂಜರೆಕರ (40) ಅವರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಹಿನ್ನೆಲೆ 5 ಲಕ್ಷ ಪರಿಹಾರ ಧನ ವಿತರಣೆ ಮಾಡಿದರು