Public App Logo
Jansamasya
हादसा
News
Bjp
National
Police
Bihar
कांग्रेस
भाजपा
Congress
Modi
Delhi
Viral
Crime
Jharkhand
Up
Bollywood
दिल्ली
Breakingnews
Nitishkumar
Madhya_pradesh
सोशल_मीडिया
Mp
Nsui
Madhyapradesh
Pmmodi
Rahulgandhi
Actor
Haryana
Uttarpradesh

ಬೆಂಗಳೂರು ಉತ್ತರ: ನೃಪತುಂಗ ರಸ್ತೆ:ಡಿಸಿಆರ್‌ಇ ಪೊಲೀಸ್ ಠಾಣೆಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು: ಜಿ ಪರಮೇಶ್ವರ್

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ತಡೆಗಟ್ಟಿ, ಆ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ ಎಂದು ಗೃಹಸಚಿವ ಜಿ ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಭಾನುವಾರ ನಡೆದ 'ಹಿರಿಯ ಪೊಲೀಸ್ ಅಧಿಕಾರಿಗಳ 2ನೇ ದಿನದ ಸಮಾವೇಶ'ದಲ್ಲಿ ಪಾಲ್ಗೊಂಡು ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಸಮಾವೇಶದಲ್ಲಿ ಜನದಟ್ಟಣೆ ನಿಯಂತ್ರಣ, ಸೈಬರ್ ಕ್ರೈಂ, ಭಯೋತ್ಪಾದನಾ ಚಟುವಟಿಕೆ, ಡ್ರಗ್ಸ್ ದಂಧೆ, ಅಕ್ರಮ ವಲಸಿಗರು, ಎಫ್‌ಎಸ್‌ಎಲ್ ಕುರಿತ ವಿಷಯಗಳು ಸೇರಿದಂತೆ ಆಧುನಿಕ ಪೊಲೀಸ್‌ ವ್ಯವಸ್ಥೆಗೆ ಬೇಕಾದ ವಿಚಾರಗಳ ಕುರಿತು ಚರ್ಚಿಸಲಾಗಿದೆ.