ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಾರ್ಡ್ ನಂ 28 ರ ಪ್ರಜಾ ನಗರದಲ್ಲಿ ಬಸ್ ನಿಲ್ದಾಣದ ಕಾಮಗಾರಿಗೆ ಹಾಗೂ ಉದ್ಯಾನವನದ ಪೇವರ್ಸ್ ಕಾಮಗಾರಿಗೆ ಶಾಸಕರಾದ ಅರವಿಂದ್ ಬೆಲ್ಲದ್ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಚಂದ್ರಶೇಖರ ಮನಗುಂಡಿ ಸೇರಿದಂತೆ ಸ್ಥಳೀಯರು ನಾಗರಿಕರು ಹಾಗೂ ಗುರು ಹಿರಿಯರು ಉಪಸ್ಥಿತರಿದ್ದರು.