Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
Uttarpradesh

ಧಾರವಾಡ: ರಾಜಕೀಯ ಕಾರಣ ಇಟ್ಟುಕೊಂಡೇ ನರೇಂದ್ರ ಗ್ರಾಮದಲ್ಲಿ ಲಾಠಿ ಚಾರ್ಜ್: ನರೇಂದ್ರ ಗ್ರಾಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Dharwad, Dharwad | Sep 13, 2025
ರಾಜಕೀಯ ಕಾರಣ ಇಟ್ಟುಕೊಂಡೇ ನರೇಂದ್ರ ಗ್ರಾಮದಲ್ಲಿ ಲಾಠಿ ಚಾರ್ಜ್ ಮಾಡಲಾಗದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ 35 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಗಲಾಟೆ ಇಲ್ಲದೇ ಲಾಠಿ ಚಾರ್ಜ್ ಆಗಿರುವುದು ನರೇಂದ್ರ ಗ್ರಾಮದಲ್ಲೇ ಮೊದಲು. ನಾನು 25 ವರ್ಷದಿಂದ ನಾನು ಸಂಸದನಾಗಿ ಸೇವೆ ಮಾಡಿದ್ದೇನೆ. ರಾಷ್ಟ್ರಧ್ವಜ ಕುರಿತು ಹೋ