ಯಲ್ಲಾಪುರ : ಉಪವಲಯ ಅರಣ್ಯ ಅಧಿಕಾರಿಗಳ ಸಂಘ, ಅರಣ್ಯ ವಿಭಾಗದಿಂದ ದಿನಚರಿ ಹಾಗೂ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿ ಅರಣ್ಯ,ವನ್ಯಜೀವಿಗಳರಕ್ಷಣೆ ಕೇವಲ ಅರಣ್ಯ ಇಲಾಖೆಗೆ ಸಂಬಂಧಿಸಿಲ್ಲ ನಮ್ಮೆಲ್ಲರ ಹೊಣೆಯಾಗಿದೆ. ಅರಣ್ಯ ಸಂರಕ್ಷಣೆಗೆ ಜನರ ಸಹಭಾಗಿತ್ವವೂ ಅಗತ್ಯ ಇದೆ ಎಂದರು.ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಡಿ ಸಿ ಎಫ್ ಹರ್ಷ ಬಾನು ಮಾತನಾಡಿದರು