Public App Logo
Jansamasya
News
Bjp
National
Police
Bihar
India
कांग्रेस
Accident
Congress
Modi
Delhi
Viral
मारपीट
Breakingnews
Narendramodi
Nitishkumar
Madhya_pradesh
Nsui
Madhyapradesh
Pmmodi
Rahulgandhi
Uttarpradesh
Haryana
Cricket
Lucknow
Uttarakhand
Crimenews
Aap
Education

ದೊಡ್ಡಬಳ್ಳಾಪುರ: ಆನೇಕಲ್: ಆನೆ ದಂತದಿಂದ ವಿಗ್ರಹ ತಯಾರಿಸಿ ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿದ ಜಿಗಣಿ ಪೊಲೀಸರು

ಆನೆ ದಂತದಿಂದ ತಯಾರಿಸಿದ ವಿಗ್ರಹ ಮಾರಾಟ ಜಾಲ ಪತ್ತೆಹಚ್ಚಿರುವ ಜಿಗಣಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇವರಿಂದ ದಂತದಿಂದ ತಯಾರಿಸಿದ ರಾಧಾಕೃಷ್ಣ ವಿಗ್ರಹ ಮತ್ತು ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.