ದೊಡ್ಡಬಳ್ಳಾಪುರ: ಆನೇಕಲ್: ಆನೆ ದಂತದಿಂದ ವಿಗ್ರಹ ತಯಾರಿಸಿ ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿದ ಜಿಗಣಿ ಪೊಲೀಸರು
ಆನೆ ದಂತದಿಂದ ತಯಾರಿಸಿದ ವಿಗ್ರಹ ಮಾರಾಟ ಜಾಲ ಪತ್ತೆಹಚ್ಚಿರುವ ಜಿಗಣಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇವರಿಂದ ದಂತದಿಂದ ತಯಾರಿಸಿದ ರಾಧಾಕೃಷ್ಣ ವಿಗ್ರಹ ಮತ್ತು ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.