ಭಟ್ಕಳ : ಅನಾರೋಗ್ಯದಿಂದಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಭಟ್ಕಳ ತಾಲೂಕಿನ ಚಿತ್ತಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡುಕಳ ಗ್ರಾಮದ ನಿವಾಸಿ ಮಂಜು ಗೌಡರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್.ವೈದ್ಯ ಅವರು ಬುಧವಾರ ಸಂಜೆ 4:00 ಗಂಟೆ ಸುಮಾರಿಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿ ಅವರ ಕುಟುಂಬಸ್ಥರಿಗೆ ಧೈರ್ಯವನ್ನು ತುಂಬಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.