ಗುಳೇದಗುಡ್ಡ ದೇಶದ ಪ್ರತಿಯೊಬ್ಬ ಭಾರತೀಯ ಸ್ವದೇಶಿ ವಸ್ತುಗಳ ಬಳಕೆಯನ್ನು ಮಾಡಬೇಕು ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಸ್ವದೇಶಿ ವಸ್ತುಗಳ ಖರೀದಿ ಮೂಲ ಮಂತ್ರವಾಗಬೇಕು ಎಂದು ಮಾಜಿ ಶಾಸಕ ರಾಜಶೇಖರ ಶೀಲವಂತ ಹೇಳಿದರು ಗುಳೇದಗುಡ್ಡದಲ್ಲಿ ಇಂದು ಶುಕ್ರವಾರ ಮಧ್ಯಾನ ನಾಲ್ಕು ಗಂಟೆ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ವಂದೇ ಮಾತರಂ 150ನೇ ವರ್ಷ ಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು