Public App Logo
Jansamasya
News
पुलिस
Bjp
National
Bihar
बिहार
कांग्रेस
बीजेपी
विधायक
Congress
Modi
Delhi
Viral
Crime
Odisha
Rajasthan
अमित_शाह
दिल्ली
Breakingnews
Madhya_pradesh
Pmmodi
Ipl
Rahulgandhi
Haryana
Cricket
तेजस्वी_यादव
शादी
Crimenews
Kolkata

ಬಂಗಾರಪೇಟೆ: ಸಮನ್ವಯತೆ ಕೊರತೆಯಿಂದ ಸರಳ ವಾಲ್ಮಿಕಿ‌ಜಯಂತಿ ಆಚರಣೆ:ನಗರದಲ್ಲಿ ಶಾಸಕ ಎಸ್ ಎನ್ ನಾರಾಯಣ ಸ್ವಾಮಿ

Bangarapet, Kolar | Oct 7, 2025
ವಾಲ್ಮೀಕಿ ಜಯಂತಿಯನ್ನು ಪ್ರತಿವರ್ಷ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿತ್ತು ವಿಪರ್ಯಾಸ ಈ ಬಾರಿ ಸಮುದಾಯ ಮುಖಂಡರು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನಡುವಿನ ಸಮನ್ವಯತೆ ಕೊರತೆಯಿಂದಾಗಿ ಸರಳವಾಗಿ ಆಚರಣೆಮಾಡಲಾಗುತ್ತಿದೆ ಎಂದು ಶಾಸಕ ಎಸ್ ಎನ್ ನಾರಾಯಣ ಸ್ವಾಮಿ ತಿಳಿಸಿದರು. ಭೀಮ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿವರ್ಷ ಸಮುದಾಯದ ಮುಖಂಡರು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಯೋಗದಲ್ಲಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು ಈ ಬಾರಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ನಡೆಯುತ್ತಿರುವ ಕಾರಣ ಸಮಯದ ಅಭಾವ ಎಂದ್ರು