ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಕಾಂಗ್ರೆಸ್- ಜೆಡಿಎಸ್ ಮುಖಂಡರುಗಳ ಜಗಳದ ಮಧ್ಯೆ ನೂತನ ಸಾರಿಗೆ ಸಂಸ್ಥೆ ಬಸ್ ಸಂಚಾರಕ್ಕೆ ಶಾಸಕ ಸುರೇಶ್ ಬಾಬು ಚಾಲನೆ
Chiknayakanhalli, Tumakuru | Jul 26, 2025
ಚಿಕ್ಕನಾಯಕನಹಳ್ಳಿ ಪಟ್ಟಣದಿಂದ ಬೆಂಗಳೂರಿಗೆ ತೆರಳುವ ಸಾರಿಗೆ ಸಂಸ್ಥೆ ನೂತನ ಬಸ್ ಗೆ ಜೆಡಿಎಸ್ ಶಾಸಕ ಸುರೇಶ್ ಬಾಬು ಚಾಲನೆ ನೀಡುವ ಸಂದರ್ಭದಲ್ಲಿ...