ಆಳಂದ: ಪಟ್ಟಣದ ನ್ಯಾಯಾಲಯದಲ್ಲಿ ವಿಶ್ವ ಜಲ ದಿನಾಚರಣೆ
ಆಳಂದ ಪಟ್ಟಣದ ಜೆಎಂಎಫ್ಸಿ ಕೋರ್ಟ್ ಆವರಣದಲ್ಲಿ ಶುಕ್ರವಾರ ಬೆಳಿಗ್ಗೆ 11 ಘಂಟೆಗೆ ವಿಶ್ವ ಜಲ ದಿನವನ್ನು ಆಚರಣೆ ಮಾಡಲಾಯಿತು. ಹಿರಿಯ ಶ್ರೇಣಿ ನ್ಯಾಯಧೀಶ ಎಸ್.ಎಂ.ಅರುಟಗಿ ಕಾರ್ಯಕ್ರಮ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಯಲ್ಲಪ್ಪ ಕಲ್ಲಾಪೂರ,ನ್ಯಾಯವಾದಿ ಸಂಘದ ಅಧ್ಯಕ್ಷ ಕಮಲಾಕರ ರಾಠೋಡ,ಇಸ್ಮಾಯಿಲ್ ಪಟೇಲ, ಜ್ಯೋತಿ ಬಂದಿ, ಬಲಭೀಮ ಸಿಂಧೆ, ದೇವಾನಂದ ಹೊದಲೂಕರ ಸೇರಿದಂತೆ ಕಕ್ಷೀದಾರರು ಮತ್ತಿತರರು ಇದ್ದರು.