ರಾಯಚೂರು: ರಾಹುಗ್ರಸ್ತ ರಕ್ತ ಚಂದ್ರ ಗ್ರಹಣ ಹಿನ್ನೆಲೆ ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಮಧ್ಯಾಹ್ನದಿಂದ ಪೂಜಾ ಕಾರ್ಯಕ್ರಮಗಳು ಬಂದ್
Raichur, Raichur | Sep 7, 2025
ರಾಯಚೂರು ಸಮೀಪದ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ದೇಶದಲ್ಲಿ ರಾಹುಗ್ರಸ್ತ ರಕ್ತ ಚಂದ್ರ ಗ್ರಹಣ ನಡೆಯುತ್ತಿರುವ ಹಿನ್ನೆಲೆಯಲ್ಲಿ...