ಅಕ್ಟೋಬರ್ 26 ರಂದು ಸಂಜೆ 6 ಗಂಟೆಗೆ ಮಕ್ಕಳ ಅಕಾಡೆಮಿಯ 25ನೇ ರಜತ ಮಹೋತ್ಸವ ಸಮಾರಂಭನಡೆಯಲಿದೆ ಎಂದು ಮಕ್ಕಳ ಅಕಾಡೆಮಿಯ ಅಧ್ಯಕ್ಷ ಡಾ. ರಾಜನ್ ದೇಶಪಾಂಡೆ ತಿಳಿಸಿದರು. ನಗರದಲ್ಲಿ ಗುರುವಾರ ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ ಮತ್ತು ನೇತ್ರ ತಜ್ಞ ವೈದ್ಯ, ಪದ್ಮಶ್ರೀ ಡಾ.ಎಂ.ಎಂ ಜೋಶಿ ಭಾಗವಹಿಸಲಿದ