Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
भाजपा
Accident
Congress
Modi
Delhi
Viral
Jharkhand
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
Uttarpradesh
Haryana
Cricket
Uttarakhand
सम्मान
Crimenews

ಬಾಗಲಕೋಟೆ: ನಗರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಯಶಸ್ವಿಯಾಗಿ ಜರುಗಿದ ರನ್ ಫಾರ್ ಯೂನಿಟಿ ಅಭಿಯಾನ

Bagalkot, Bagalkot | Nov 1, 2025
ಭಾರತದ ಐಕ್ಯತೆ, ಅಖಂಡತೆ ಮತ್ತು ಬಲಶಾಲಿ ರಾಷ್ಟ್ರದ ಕನಸನ್ನು ಸಾಕಾರಗೊಳಿಸಿದ ಲೋಹ ಪುರುಷ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಎಸ್ಪಿ ಸಿದ್ಧಾರ್ಥ ಗೋಯಲ್ ರವರ ನೇತೃತ್ವದಲ್ಲಿ ಬಾಗಲಕೋಟೆಯಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಠಾಣಾಧಿಕಾರಿಯವರ ನೇತೃತ್ವದಲ್ಲಿ “ರನ್ ಫಾರ್ ಯುನಿಟಿ” ಕಾರ್ಯಕ್ರಮವನ್ನು ಹಮ್ಮಿಕೊಂಡು “ಏಕ ಭಾರತ, ಶ್ರೇಷ್ಠ ಭಾರತ” ಎನ್ನುವ ಸಂದೇಶವನ್ನು ಹರಡುವ ಜೊತೆಗೆ ನಶೆ ಮುಕ್ತ ಭಾರತ, ಮಹಿಳೆಯರ ಮತ್ತು ಮಕ್ಕಳ ರಕ್ಷಣೆ, ರಸ್ತೆ ಸಂಚಾರ ಸುರಕ್ಷತೆ ಹಾಗೂ ಸೈಬರ್ ಅಪರಾಧಗಳ ಕುರಿತು ಜಾಗೃತಿ ಮೂಡಿಸಲಾಯಿತು.