ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಇಂದು ಗುರುವಾರ 9 ಗಂಟೆಗೆ ಕಾರು ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ ಡಿಸಿಎಂ ಖಾಸಗಿ ಕಾರ್ಯದರ್ಶಿ ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಕಾರು ಅಪಘಾತ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತವಾಗಿದ್ದು ಡಿಸಿಎಂ ಖಾಸಗಿ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್, ಕಾರು ಚಾಲಕನಿಗೂ ಗಾಯವಾಗಿದ್ದು ಧಾರವಾಡಕ್ಕೆ ಶಿಪ್ಟ್ ಮಾಡಲಾಗಿದ್ದು ಸವದತ್ತಿಯ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ವಾಪಸ್ ಆಗೋವಾಗ ಘಟನೆ ನಡೆದಿದೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.