Public App Logo
Jansamasya
News
पुलिस
Bjp
National
Bihar
बिहार
कांग्रेस
बीजेपी
विधायक
Congress
Modi
Delhi
Viral
Crime
Odisha
Rajasthan
अमित_शाह
दिल्ली
Breakingnews
Madhya_pradesh
Pmmodi
Ipl
Rahulgandhi
Haryana
Cricket
तेजस्वी_यादव
शादी
Crimenews
Kolkata

ಕೋಲಾರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹೈ ಕಮಾಂಡ್ ಗೆ ಬಿಟ್ಟ ವಿಚಾರ: ನಗರದಲ್ಲಿ ಸಚಿವೆ ಲಕ್ಷ್ಮಿ ಹೆಬ್ವಾಳ್ಕರ್

Kolar, Kolar | Nov 24, 2025
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹೈ ಕಮಾಂಡ್ ಗೆ ಬಿಟ್ಟ ವಿಚಾರ: ನಗರದಲ್ಲಿ ಸಚಿವೆ ಲಕ್ಷ್ಮಿ ಹೆಬ್ವಾಳ್ಕರ್ ಕೋಲಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಲಾಖೆ ಅಭಿವೃದ್ಧಿ ವಿಚಾರವಾಗಿ ಸಭೆಗೆ ಬಂದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮ ದವರೊಂದಿಗೆ ಮಾತನಾಡಿರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹೈ ಕಮಾಂಡ್ ಗೆ ಬಿಟ್ಟ ವಿಚಾರ.ಸಿಎಂ ಸಿದ್ದರಾಮಯ್ಯ ಮುಂದುವರಿಕೆ ವರಿಷ್ಟರ ನಿರ್ಧಾರ. ಇಲಾಖೆ ಅಭಿವೃದ್ದಿ ಬಗ್ಗೆ ಚರ್ಚಿಸಲು ಖರ್ಗೆ ಬಳಿ ತೆರಳಿದ್ದಷ್ಟೆ.ಖರ್ಗೆ ಭೇಟಿ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚಿಸಿಲ್ಲ. ದೆಹಲಿಗೆ ಶಾಸಕರು ತೆರಳಿದ್ದಾರಾ ಅಂತ ಮಾಧ್ಯಮದವರಿಗ

MORE NEWS