ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹೈ ಕಮಾಂಡ್ ಗೆ ಬಿಟ್ಟ ವಿಚಾರ: ನಗರದಲ್ಲಿ ಸಚಿವೆ ಲಕ್ಷ್ಮಿ ಹೆಬ್ವಾಳ್ಕರ್ ಕೋಲಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಲಾಖೆ ಅಭಿವೃದ್ಧಿ ವಿಚಾರವಾಗಿ ಸಭೆಗೆ ಬಂದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮ ದವರೊಂದಿಗೆ ಮಾತನಾಡಿರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹೈ ಕಮಾಂಡ್ ಗೆ ಬಿಟ್ಟ ವಿಚಾರ.ಸಿಎಂ ಸಿದ್ದರಾಮಯ್ಯ ಮುಂದುವರಿಕೆ ವರಿಷ್ಟರ ನಿರ್ಧಾರ. ಇಲಾಖೆ ಅಭಿವೃದ್ದಿ ಬಗ್ಗೆ ಚರ್ಚಿಸಲು ಖರ್ಗೆ ಬಳಿ ತೆರಳಿದ್ದಷ್ಟೆ.ಖರ್ಗೆ ಭೇಟಿ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚಿಸಿಲ್ಲ. ದೆಹಲಿಗೆ ಶಾಸಕರು ತೆರಳಿದ್ದಾರಾ ಅಂತ ಮಾಧ್ಯಮದವರಿಗ