ಕಲಬುರಗಿ ನಗರದ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ಅಪರಾಧ ತಡೆ ಮಾಸಾಚರಣೆ ಹಿನ್ನೆಲೆಯಲ್ಲಿ ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಿಂದ ವಿದ್ಯಾರ್ಥಿನಿಯರಿಗೆ ಸೈಬರ್ ಅಪರಾಧಗಳು, ಮಹಿಳಾ ಮತ್ತು ಮಕ್ಕಳ ಕುರಿತ ಅಪರಾಧಗಳು,ಸಂಚಾರಿ ನಿಯಮಗಳು ಹಾಗೂ ವಿವಿಧ ಕಾನೂನುಗಳ ಕುರಿತು ಜಾಗೃತಿ ಮೂಡಿಸಲಾಯಿತು.ಡಿ.8 ರಂದು ಜಾಗೃತಿ ಮೂಡಿಸಲಾಗಿದೆ.