Public App Logo
Jansamasya
News
पुलिस
Maharashtra
Bjp
National
Police
Bihar
राजनीति
बीजेपी
भाजपा
Congress
Accident
Modi
Delhi
Viral
राजस्थान
Odisha
Up
अमित_शाह
Bollywood
दिल्ली
Breakingnews
Narendramodi
Madhya_pradesh
Kerala
Rahulgandhi
स्कूल
Haryana
Crimenews
No video available

ಜಗಳೂರು: ಕೊಡದಗುಡ್ಡ ವೀರಭದ್ರೇಶ್ವರ ಸ್ವಾಮಿಯ ಕರಿಗಲ್ಲು ಸ್ಥಾಪನೆ ಹಿನ್ನೆಲೆ ಪೂರ್ವಭಾವಿ ಸಭೆ

Jagalur, Davanagere | Mar 10, 2024
ಜಗಳೂರು ತಾಲ್ಲೂಕಿನ ಕೊಡದಗುಡ್ಡ ವೀರಭದ್ರೇಶ್ವರ ಸ್ವಾಮಿಯ ಕರಿಗಲ್ಲು ಸ್ಥಾಪನೆ ಹಿನ್ನೆಲೆ ಕೊಡಗು ಗುಡ್ಡ ವೀರಭದ್ರೇಶ್ವರ ಸ್ವಾಮಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕಣ್ವ ಕುಪ್ಪೆ ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಭಾನುವಾರ ನಡೆಸಲಾಯಿತು. ಈ ವೇಳೆ ದಿವ್ಯ ಸಾನಿಧ್ಯವಹಿಸಿ ಮಾತನಾಡಿದ ಅವರು ಕೊಡತಗುಡ್ಡ ವೀರಭದ್ರೇಶ್ವರ ದೇಗುಲ ಆವರಣದಲ್ಲಿ ಮಾರ್ಚ್ 14 ರಂದು ಬುಧವಾರ ವಸತಿಗೃಹ ಉದ್ಘಾಟನೆ, ಕರ್ಗಲ್ಲು ಕರಿಕಲ್ಲು ಸ್ಥಾಪನೆ  ಕಲ್ಯಾಣ ಮಂಟಪ ಶಂಕುಸ್ಥಾಪನೆ. ಅಡಪಲ್ಲಕ್ಕಿ ಮಹೋತ್ಸವ ಹಾಗೂ ಧಾರ್ಮಿಕ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಜಗಳೂರು: ಕೊಡದಗುಡ್ಡ ವೀರಭದ್ರೇಶ್ವರ ಸ್ವಾಮಿಯ ಕರಿಗಲ್ಲು ಸ್ಥಾಪನೆ ಹಿನ್ನೆಲೆ ಪೂರ್ವಭಾವಿ ಸಭೆ - Jagalur News