ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 39ರ ಬಸವನಗರದಲ್ಲಿ ಕೆಕೆಆರ್ಡಿಬಿ ಅನುದಾನದಲ್ಲಿ 66ಲಕ್ಷ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅನುದಾನದ 20ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ದಕ್ಷಿಣ ಮತಕ್ಷೇತ್ರದ ಶಾಸಕ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಪಾಲಿಕೆ ಸದಸ್ಯೆ ಕು.ರೇಣುಕಾ ಹೋಳ್ಕರ್ ಸೇರಿ ಇತರರು ಉಪಸ್ಥೀತರಿದ್ದರು ಎಂದು ಭಾನುವಾರ 6 ಗಂಟೆಗೆ ಮಾಹಿತಿ ಲಭ್ಯವಾಗಿದೆ.