ನಿಮ್ಮ ಕುಟುಂಬಕ್ಕಾಗಿ ಹೆಲ್ಮೆಟ್ ತರಿಸಿ, ತಮ್ಮ ಉತ್ತಮ ಜೀವನವನ್ನು ರೂಪಿಸಿಕೊಳ್ಳಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ತಿಳಿಸಿದ್ದಾರೆ ಕೋಲಾರ ಜಿಲ್ಲೆಯ sdc ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ರಸ್ತೆ ಅಪಘಾತದಲ್ಲಿ ಬಲಿಯಾದವರ ಸ್ಮಾರ್ಟ್ ಮರಣಾರ್ಥ ವಿಶ್ವ ದಿನಾಚರಣೆ ಅಂಗವಾಗಿ ಮಂಗಳವಾರ ಮಧ್ಯಾನ 3 ಗಂಟೆಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ತಿಳಿಸಿ ಹೆಲ್ಮೆಟ್ ವಿತರಿಸಿ ಮಾತನಾಡಿದ್ದರೆ ವಿದ್ಯಾರ್ಥಿಗಳು ದ್ವಿಚಕ್ರ ವಾಹನಗಳಲ್ಲಿ ಚಲಿಸುವಾಗ ಜೀವ ರಕ್ಷಣೆಗಾಗಿ ಹೆಲ್ಮೆದ್ದರಿಸುವುದು ಅತಿ ಮುಖ್ಯ ನಿಮ್ಮನ್ನು ನಂಬಿ ನಿಮ್ಮ ತಂದೆ ತಾಯಿ ಮನೆಯಲ್ಲಿ ಕಾಯುತ್ತಿರುತ್ತಾರೆ ಹಾಗೂ ತಮ್ಮ ಉಜ್ವಲ ಭವಿಷ್ಯಕಾಗಿ ಹೆಲ್ಮೆಟ್ ತರಿಸುವುದು ಕಡ್ಡಾಯ ಎಂ