Public App Logo
Jansamasya
���ायल
Fatehpur
Jodhpur
Amitshah
Uppolice
Live
Pratapgarh
Westbengal
Farrukhabad
Mirzapur
Rain
Tikamgarh
Prayagraj
Modiji
���ोगी_आदित्यनाथ
Indianrailways
Letestnews
���ाइक
���ायरल
Arvindkejriwal
Kedarnath
Weather
Rahul
Indianews
New_delhi
Akhileshyadav
Upnews
Newsupdate
Viralvideo
No video available

ನಂಜನಗೂಡು: ಮೊಬ್ಬಳ್ಳಿ ಗ್ರಾಮದ ಬಳಿ ಬೊಲೆರೋ ವಾಹನ ಡಿಕ್ಕಿ ಹೊಡೆಸಿ ಚಾಕುವಿನಿಂದ ಇರಿದು ಕೊಲೆಗೆ ಯತ್ನ; ಬೈಕ್ ಸವಾರನಿಗೆ ಗಂಭೀರ ಗಾಯ

Nanjangud, Mysuru | Apr 10, 2024
ಜಮೀನಿನ ವೈಶಮ್ಯದ ಹಿನ್ನೆಲೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ಬೊಲೆರೋ ವಾಹನದಲ್ಲಿ ಡಿಕ್ಕಿ ಹೊಡೆಸಿ ನಂತರ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ‌ಘಟನೆ ನಂಜನಗೂಡು ತಾಲ್ಲೂಕಿನ ಮೊಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಕಪ್ಪಸೋಗೆ ಗ್ರಾಮದ ಮಲ್ಲೇಶ್ ಈ ಕುರಿತು ಇಂದು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ಮಾತನಾಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಜೈಲಿಗಟ್ಟಬೇಕಾದ ನಂಜನಗೂಡು ಗ್ರಾಮಾಂತರ ಪೊಲೀಸರು ಕೊಲೆಗಡುಕರ ಪರವಾಗಿ ನಿಂತಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಇವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ನಂಜನಗೂಡು: ಮೊಬ್ಬಳ್ಳಿ ಗ್ರಾಮದ ಬಳಿ ಬೊಲೆರೋ ವಾಹನ ಡಿಕ್ಕಿ ಹೊಡೆಸಿ ಚಾಕುವಿನಿಂದ ಇರಿದು ಕೊಲೆಗೆ ಯತ್ನ; ಬೈಕ್ ಸವಾರನಿಗೆ ಗಂಭೀರ ಗಾಯ - Nanjangud News