Public App Logo
Jansamasya
हादसा
News
Bjp
National
Police
Bihar
कांग्रेस
भाजपा
Congress
Modi
Delhi
Viral
Crime
Jharkhand
Up
Bollywood
दिल्ली
Breakingnews
Nitishkumar
Madhya_pradesh
सोशल_मीडिया
Mp
Nsui
Madhyapradesh
Pmmodi
Rahulgandhi
Actor
Haryana
Uttarpradesh
No video available

ನಂಜನಗೂಡು: ಮೊಬ್ಬಳ್ಳಿ ಗ್ರಾಮದ ಬಳಿ ಬೊಲೆರೋ ವಾಹನ ಡಿಕ್ಕಿ ಹೊಡೆಸಿ ಚಾಕುವಿನಿಂದ ಇರಿದು ಕೊಲೆಗೆ ಯತ್ನ; ಬೈಕ್ ಸವಾರನಿಗೆ ಗಂಭೀರ ಗಾಯ

Nanjangud, Mysuru | Apr 10, 2024
ಜಮೀನಿನ ವೈಶಮ್ಯದ ಹಿನ್ನೆಲೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ಬೊಲೆರೋ ವಾಹನದಲ್ಲಿ ಡಿಕ್ಕಿ ಹೊಡೆಸಿ ನಂತರ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ‌ಘಟನೆ ನಂಜನಗೂಡು ತಾಲ್ಲೂಕಿನ ಮೊಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಕಪ್ಪಸೋಗೆ ಗ್ರಾಮದ ಮಲ್ಲೇಶ್ ಈ ಕುರಿತು ಇಂದು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ಮಾತನಾಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಜೈಲಿಗಟ್ಟಬೇಕಾದ ನಂಜನಗೂಡು ಗ್ರಾಮಾಂತರ ಪೊಲೀಸರು ಕೊಲೆಗಡುಕರ ಪರವಾಗಿ ನಿಂತಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಇವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.