ಶಿರಸಿ: ಬೆಣ್ಣೆಹೊಳೆ ಸೇತುವೆ ಕಾಮಗಾರಿ ವೀಕ್ಷಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಅಸಮಧಾನ
Sirsi, Uttara Kannada | Jul 22, 2025
ಶಿರಸಿ: ಶಿರಸಿ ಕುಮಟಾ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರಕಾರ ತಲೆ ಎತ್ತುವಂತಿಲ್ಲ ಎಂದು ಕಂದಾಯ ಸಚಿವ...