Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
भाजपा
Accident
Congress
Modi
Delhi
Viral
Jharkhand
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
Uttarpradesh
Haryana
Cricket
Uttarakhand
सम्मान
Crimenews
No video available

ದಾವಣಗೆರೆ: ಬಸಾಪುರ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಗುಲಿ ವ್ಯಕ್ತಿ ಸಾವು

ದಾವಣಗೆರೆ ನಗರದ ಬಸಾಪುರ ಗ್ರಾಮದಲ್ಲಿ ಬುಧವಾರ ಹೊಲದಲ್ಲಿ ಕೆಲಸ ಮಾಡುವ ವೇಳೆ ವ್ಯಕ್ತಿ ಓರ್ವನಿಗೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ. ಬಸಾಪುರ ಗ್ರಾಮದ 40 ವರ್ಷದ ಶಿವು ಮೃತ ದುರ್ದೈವಿ. ಶಿವು ಹೊಲದಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ವಿದ್ಯುತ್ ತಗಲಿ ಮೃತಪಟ್ಟಿದ್ದಾರೆ. ಶವವನ್ನು ದಾವಣಗೆರೆ ನಗರದ ಚಿಗಟೇರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಶಾಸಕ ಕೆ.ಎಸ್.ಬಸವಂತಪ್ಪ ಆಸ್ಪತ್ರೆಗೆ ಆಗಮಿಸಿ ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ದಾವಣಗೆರೆ: ಬಸಾಪುರ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಗುಲಿ ವ್ಯಕ್ತಿ ಸಾವು - Davanagere News