Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಸಿಂಧನೂರು: ಗುಂಡ ಗ್ರಾಮದ ಹೊರ ವಲಯದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಶಾಸಕ ಆರ್ ಬಸನಗೌಡ

Sindhnur, Raichur | Aug 30, 2025
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಂಡ ಗ್ರಾಮದ ವರ ವಲಯದಲ್ಲಿ ಸಾರ್ವಜನಿಕರು ಸಮಸ್ಯೆಗಳನ್ನು ಆಲಿಸಿದ ಶಾಸಕರು ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ನಿಗಮದ ಅಧ್ಯಕ್ಷರಾದ ಆರ್ ಬಸನಗೌಡ ತುರುವಿಹಾಳ ಅವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮಾಲೋಚನೆಯನ್ನು ಮಾಡಿ ಏನಾದರೂ ಸಮಸ್ಯೆಗಳು ಇದ್ದರೆ ನನ್ನ ಗಮನಕ್ಕೆ ತನ್ನಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತೇನೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.