ಚಡಚಣ: ಪಟ್ಟಣದಲ್ಲಿ ಬ್ಯಾಂಕ್ ದರೋಡೆ ಪ್ರಕರಣ, ಘಟನಾ ಸ್ಥಳಕ್ಕೆ ಎಸ್ ಪಿ ಲಕ್ಷ್ಮಣ ನಿಂಬರಗಿ ಭೇಟಿ ಪರಿಶೀಲನೆ
ಜಿಲ್ಲೆಯ ಚಡಚಣ ಪಟ್ಟಣದ ಎಸ್ ಬಿ ಐ ಬ್ಯಾಂಕ್ ನಲ್ಲಿದರೋಡ ಪ್ರಕರಣ ಘಟನಾ ಸ್ಥಳಕ್ಕೆ ಎಸ್ ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳ್ಳತನವನ್ನು ಸಿನಿಮೀಯ ರೀತಿಯಲ್ಲಿ ಮಾಡಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳನ್ನು ಕಟ್ಟಿಹಾಕಿ ಬಂದೂಕು ತೋರಿಸಿ ಕಳ್ಳತನ ಮಾಡಿದ್ದಾರೆ. ಬ್ಯಾಂಕ್ ವಹಿವಾಟು ಸಮಯ ಮುಗಿದ ಮೇಲೆಬ್ಯಾಂಕ್ ಗೆ ಖದೀಮರ ಎಂಟ್ರಿಕೊಟ್ಟು ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ಎಸ್ ಪಿ ಲಕ್ಷ್ಮಣನಿಂಬರಗಿ ಭೇಟಿ ನೀಡಿ ಪರಿಶೀಲಿಸಿದರು