Public App Logo
Jansamasya
Janmashtami
News
पुलिस
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Madhya_pradesh
अनिल
Cm
Pmmodi
Rahulgandhi
यूपी
कानपुर
Pm
Uttarpradesh

ರಾಯಚೂರು: ಜಿಲ್ಲೆಯ ನೂತನ ನ್ಯಾಯಾಲಯಕ್ಕೆ ಅನುದಾನ ಬಿಡುಗಡೆ ಮಾಡಲು ಸಚಿವರುಗಳಿಗೆ ವಕೀಲರ ಸಂಘದ ಮನವಿ

Raichur, Raichur | Sep 26, 2025
ಜಿಲ್ಲಾ ನ್ಯಾಯವಾದಿಗಳ ಸಂಘದಿಂದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರನ್ನು ಭೇಟಿ ಮಾಡಿ ಜಿಲ್ಲಾ ನ್ಯಾಯಾಲಯದ ನೂತನ ಕಟ್ಟಡಕ್ಕೆ ಅನುದಾನ ನೀಡಲು ಸೆ.26 ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಒತ್ತಾಯಿಸಲಾಯಿತು. ಬೆಂಗಳೂರಿನಲ್ಲಿ ಭೇಟಿಯಾಗಿ ಬೇಡಿಕೆ ಸಲ್ಲಿಸುವ ವೇಳೆ ವಿಧಾನ ಪರಿಷತ್ ಸದಸ್ಯ ಎ.ವಸಂತ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹಾಗೂ ಕಾನೂನು ಸಚಿವರಾದ ಎಚ್ ಕೆ ಪಾಟೀಲ್ ಅವರನ್ನು ಸಹ ಭೇಟಿಯಾಗಿ ನೂತನ ರಾಯಚೂರು ಜಿಲ್ಲಾ ಸಂಘದ ಕಟ್ಟಡ ನಿರ್ಮಾಣಕ್ಕಾಗಿ ಮತ್ತು ಹೊಸ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ರಾಯಚೂರು: ಜಿಲ್ಲೆಯ ನೂತನ ನ್ಯಾಯಾಲಯಕ್ಕೆ ಅನುದಾನ ಬಿಡುಗಡೆ ಮಾಡಲು ಸಚಿವರುಗಳಿಗೆ ವಕೀಲರ ಸಂಘದ ಮನವಿ - Raichur News