ಧಾರವಾಡ ಸೋಮೇಶ್ವರದ ಶಾಲ್ಮಲಾ ನದಿಯ ಉಗಮ ಸ್ಥಾನದಲ್ಲಿ ಸಂಸ್ಕೃತಿ ಟ್ರಸ್ಟ್ ಹಾಗೂ ರಾಷ್ಟ್ರ ಸೇವಿಕಾ ಸಮಿತಿಯಿಂದ ನಡೆದ ಶಾಲ್ಮಲೋತ್ಸವ ಕಾರ್ಯಕ್ರಮದಲ್ಲಿ ಗಣ್ಯರು ಗಂಗಾ ಆರತಿ ಮಾಡಿದರು. ಭಾನುವಾರ ರಾತ್ರಿ 8 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ಉದ್ಯಮಿ ನಂದಿನಿ ಮಜೇಥಿಯಾ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಧಾರವಾಡ ಸೋಮೇಶ್ವರದ ಶಾಲ್ಮಲಾ ನದಿಯ ಉಗಮ ಸ್ಥಾನದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿ