Public App Logo
Jansamasya
���ादी
Crimenews
Karnataka
Aap
Bareilly
���प
Agra
Abvp
Biharnews
Fatehpur
Jodhpur
Kanganaranaut
Amitshah
Fire
Live
Jhansi
Yogiadityanath
Trending
Tejashwiyadav
���ोगी_आदित्यनाथ
Aamaadmiparty
Arvindkejriwal
Sachinpilot
Rajasthannews
Rahul
Indianews
���ंगाल
Gwaliornews
New_delhi
No video available

ಸಿಂದಗಿ: ಗಬಸಾವಳಗಿಯಲ್ಲಿ ಹಮ್ಮಿಕೊಂಡ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಿಲ್ಲಿಸಲು ತಹಶೀಲ್ದಾರ್ ಡಾ. ಪ್ರದೀಪಕುಮಾರ ಹಿರೇಮಠ ಮನವಿ

Sindgi, Vijayapura | Mar 26, 2024
ಗಬಸಾವಳಗಿಯಲ್ಲಿ ಹಮ್ಮಿಕೊಂಡ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಿಲ್ಲಿಸಲು ತಹಶೀಲ್ದಾರ್ ಡಾ. ಪ್ರದೀಪಕುಮಾರ ಹಿರೇಮಠ ಮನವಿ ಮಾಡಿದ್ದಾರೆ. ಪಟ್ಟಣದಲ್ಲಿ ಮಾತನಾಡಿದ ಅವರು, ಆಲಮೇಲ ತಾಲ್ಲೂಕಿನ ಗಬಸಾವಳಗಿ ಗ್ರಾಮದಲ್ಲಿ 'ಗಬಸಾವಳಗಿ, ಬಿಸನಾಳ ಗ್ರಾಮಗಳನ್ನು ಸಿಂದಗಿ ತಾಲ್ಲೂಕಿಗೆ ಸೇರಿಸುವಂತೆ' ಹಮ್ಮಿಕೊಂಡ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಿಲ್ಲಿಸಬೇಕು. ಈಗ ಚುನಾವಣೆ ನೀತಿ ಸಂಹಿತೆ ಇರುವುದರಿಂದ ಸರ್ಕಾರಕ್ಕೆ ಯಾವ ನಿರ್ಣಯ ತಗೆದುಕೊಳ್ಳಲು ಆಗುವುದಿಲ್ಲ, ಆದ್ದರಿಂದ ಹೋರಾಟಗಾರರು ಲೋಕಸಬಾ ಚುನಾವಣೆ ಮುಗಿಯುವವರೆಗೂ ಹೋರಾಟ ನಿಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು. ಈ ವೇಳೆ ಆಲಮೇಲ ತಹಶೀಲ್ದಾರ್ ಮಹಾದೇವ ಸನಮರಿ ಸಹ ಇದ್ದರು.
ಸಿಂದಗಿ: ಗಬಸಾವಳಗಿಯಲ್ಲಿ ಹಮ್ಮಿಕೊಂಡ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಿಲ್ಲಿಸಲು ತಹಶೀಲ್ದಾರ್ ಡಾ. ಪ್ರದೀಪಕುಮಾರ ಹಿರೇಮಠ ಮನವಿ - Sindgi News